Tuesday, December 16, 2025
Tuesday, December 16, 2025

ಗೋ ರಕ್ಷಣಾ ಕಾಯಿದೆ ಕಡ್ಡಾಯ ಅನುಷ್ಠಾನ-ಭರತ್ ಶೆಟ್ಟಿ

Date:

ರಾಜ್ಯ ಸರ್ಕಾರದ ನೂತನ ಗೋ ಹತ್ಯೆ ಕಾಯಿದೆಯಲ್ಲಿ ಗೋ ಕಳ್ಳತನ ,ಅಕ್ರಮ ಕಸಾಯಿಖಾನೆ ನಡೆಸುವುದು, ಅಕ್ರಮ ಗೋ ಸಾಗಾಟ ಮಾಡುವ ಆರೋಪಿಗಳ ಆಸ್ತಿ ಮುಟ್ಟು ಗೋಲು ದಂಡನಾಸ್ತ್ರ ಕಾಯಿದೆಯನ್ನು ಪೊಲೀಸ್ ಇಲಾಖೆ ಮತ್ತು ಕಂದಾಯ ಇಲಾಖೆಗಳ ಅಧಿಕಾರಿಗಳು ಕಟ್ಟು ನಿಟ್ಟಾಗಿ ಅನುಷ್ಠಾನಕ್ಕೆ ತರಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಖಡಕ್ ಆದೇಶ ನೀಡಿದ್ದಾರೆ.

ಇನ್ನು ಮುಂದೆ ಅಕ್ರಮವಾಗಿ ಗೋ ಹತ್ಯೆ,ಕಳ್ಳತನ ಅಪರಾಧ ಪ್ರಕರಣ ಮಟ್ಟ ಹಾಕಲು ಈ ಕಠಿಣ ಅಸ್ತ್ರಗಳ ಬಳಕೆ ಮಾಡುತ್ತೇವೆ. ಪೊಲೀಸರು ಪ್ರಕರಣ ದಾಖಲಿಸಿದ ಕೂಡಲೇ ಕಂದಾಯ ಇಲಾಖೆ ತಕ್ಷಣ ಆರೋಪಿಗಳ ಆಸ್ತಿ ಮುಟ್ಟುಗೋಲಿಗೆ ಬೇಕಾದ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.

ಹೈನುಗಾರಿಕೆ ನಡೆಸಿ ಜೀವನ ನಡೆಸುವವರ ಹಟ್ಟಿಯಿಂದ ದನ ಕದಿಯುದನ್ನು, ಬೀಡಾಡಿ ದನಗಳ ಕದ್ದು ಹತ್ಯೆ ಮಾಡುವುದು ಯಾವುದೇ ಕಾರಣಕ್ಕೂ ಸಹಿಸಲಾಗದು. ಬಡವರ, ರೈತರ ಅನ್ನವನ್ನು ಕಸಿಯುವ ಕೆಲಸ ಯಾರೂ ಮಾಡಬಾರದು. ಆರೋಪ ರುಜುವಾತಾದರೆ ಅಂತಹವ ಆಸ್ತಿ ಮುಟ್ಟುಗೋಲು ದಂಡಾಸ್ತ್ರ ಪ್ರಯೋಗಿಸುವಂತೆ ಪೊಲೀಸ್ ಇಲಾಖೆ ಮತ್ತು ಕಂದಾಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 16 & 17 ಶಿವಮೊಗ್ಗದ ರವೀಂದ್ರನಗರಕ್ಕೆ ವಿದ್ಯುತ್ ಸರಬರಾಜು ಇಲ್ಲ, ಮೆಸ್ಕಾಂ ಪ್ರಕಟಣೆ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್...

Shamanur Shivashankarappa ವಿಧಾನ ಸಭಾ ಕಲಾಪ: ಅಗಲಿದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

Shamanur Shivashankarappa ಎಲ್ಲ ರಾಜಕಾರಣಿಗಳೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಶಾಮನೂರು ಶಿವಶಂಕರಪ್ಪ...

Dr. G.S. Shivarudrappa ರಾಷ್ಟ್ರಕವಿ ಜಿ.ಎಸ್.ಎಸ್. ರಚಿತ ಕವನಗಳ ಆನ್ ಲೈನ್ ಗಾಯನ ಸ್ಪರ್ಧೆ

Dr. G.S. Shivarudrappa ಶಿವಮೊಗ್ಗದಲ್ಲಿ ರಾಷ್ಟ್ರಕವಿ ಡಾ. ಜಿ.ಎಸ್ . ಶಿವರುದ್ರಪ್ಪ...

ಸಿಗಂದೂರು ಸೇತುವೆ: ಆತ್ಮಹತ್ಯೆಗೆ ಯತ್ನಿಸಿದಾತನ ಜೀವವುಳಿಸಿದ ಇಂಜಿನಿಯರ್ ಮಾತಿನ ಕೌಶಲ

ಮೈಸೂರಿನ ವ್ಯಕ್ತಿಯೊಬ್ಬರು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂಜಿನಿಯರ್ ಒಬ್ಬರ...