Thursday, May 22, 2025
Thursday, May 22, 2025

ಅಮರನಾಥ್ ಪ್ರವಾಸಿಗಳ ಕುಟುಂಬಸ್ಥರಿಗೆ ರಾಜ್ಯದ ತುರ್ತು ಸಹಾಯವಾಣಿ

Date:

ವಿಜಯಪುರ ಜಿಲ್ಲೆಯ ಯಾರಾದರು ಅಮರನಾಥ ಗುಹಾ ದೇವಾಲಯ ಪ್ರದೇಶಕ್ಕೆ ಪ್ರವಾಸ ಕೈಗೊಂಡಿದ್ದರೆ ಅವರ ಸಂಬಂಧಿಕರು ಕರ್ನಾಟಕ ರಾಜ್ಯದ ತುರ್ತು ಸಹಾಯವಾಣಿ ಸಂಖ್ಯೆ 080-1070,22340676 ಅಥವಾ ಇನ್ನೀತರ ಸಹಾಯವಾಣಿ ಸಂಖ್ಯೆಗಳಿಗೆ ಸಂಪರ್ಕಿಸಿ ಮಾಹಿತಿ ನೀಡಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳದಲ್ಲಿ ಎನ್ ಡಿ ಆರ್ ಫ್, ಐಟಿಬಿಪಿ, ಭಾರತೀಯ ಸೇನೆ, ಸಿಆರ್ ಪಿ ಎಪ್, ಬಿಎಸ್‌ಎಫ್ ಎಸ್ಡಿಆರ್ ಎಫ್ ಸೇರಿದಂತೆ ಅನೇಕ ಪಡೆಗಳಿಂದ ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅಲ್ಲಿ ಸಿಕ್ಕಿಬಿದ್ದವರಿಗೆ ಸಹಾಯ ಒದಗಿಸಲು ಪರಿಹಾರ ಕ್ರಮಗಳನ್ನು ಪ್ರಾರಂಭಿಸಲಾಗಿದೆ. ಅಮರನಾಥ ಪ್ರದೇಶದ ಬಳಿ ಕರ್ನಾಟಕದ ಯಾವುದೇ ಸಿಕ್ಕಿಬಿದ್ದ ವ್ಯಕ್ತಿ ಸಹಾಯಕ್ಕಾಗಿ ಕರ್ನಾಟಕ ರಾಜ್ಯದ ತುರ್ತು ಸಹಾಯವಾಣಿ ಸಂಖ್ಯೆ 080-1070, 22340676 ಅಥವಾ ಎನ್ ಡಿ ಆರ್ ಎಫ್ ಸಹಾಯವಾಣಿ ಸಂಖ್ಯೆ 011-23438252 ಅಥವಾ 011-23438253, ಕಾಶ್ಮೀರ ವಿಭಾಗೀಯ ಸಹಾಯವಾಣಿ 0194-2469240, ದೇಗುಲ ಮಂಡಳಿಯ ಸಹಾಯವಾಣಿ 0194-2313149 ಅಥವಾ ಪೊಲೀಸ್ ನಿಯಂತ್ರಣ ಕೊಠಡಿ ಅನಂತನಾಗ್ ಸಂಖ್ಯೆ 9596777669 ಅಥವಾ ಪೊಲೀಸ್ ನಿಯಂತ್ರಣ ಕೊಠಡಿ ಪಹಲಗಮ್ 9596779039 ಅಥವಾ ರೆಸಿಡೆಂಟ್ ಕಮಷನರ್ ಆಫೀಸ್ 011-24103701, 24103702 ಅಥವಾ ಕರ್ನಾಟಕ ಭವನ ನವದೆಹಲಿ ಸಂಖ್ಯೆ 011-26115515, 011-26117666 ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಆಯುಕ್ತರಾದ ಮನೋಜ ರಾಜನ್ ಅವರು ತಿಳಿಸಿದ್ದಾರೆ.

ಈ ಸಹಾಯವಾಣಿ ಸಂಖ್ಯೆ ಬಳಸಿ ಮಾಹಿತಿ ನೀಡಿದಲ್ಲಿ ಅವರ ಸುರಕ್ಷತೆ ಮತ್ತು ಸುರಕ್ಷಿತ ವಾಪಸಾತಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ನೀರು,ಗಾಳಿ ಬೆಂಕಿಯೊಂದಿಗೆ ಸರಸ ಬೇಡ. ತರಬೇತಿದಾರರ ಮಾರ್ಗದರ್ಶನದಲ್ಲಿಚಾರಣ ಮಾಡಿ- ಎಸ್.ಎಸ್.ವಾಗೇಶ್

Shimoga News ನೀರನ್ನು ಗೌರವಿಸಿ, ಭಯ ಬೇಡ ಪ್ರಕೃತಿದತ್ತ ಕೊಡುಗೆಗಳನ್ನು ನಾವೆಲ್ಲರೂ...

DAP Fertilizer ಡಿಎಪಿ ರಸಗೊಬ್ಬರಕ್ಕೆ ಬದಲಾಗಿ ಸಂಯುಕ್ತ ರಸಗೊಬ್ಬರ ಬಳಸಲು ಕೃಷಿ‌ ಇಲಾಖೆ ಪ್ರಕಟಣೆ

DAP Fertilizer ಸಸ್ಯಗಳ ಬೆಳವಣೆಗೆ ಮತ್ತು ಅಭಿವೃದ್ಧಿಗೆ ಹದಿನೇಳು ಪೋಷಕಾಂಶಗಳ ಆಗತ್ಯವಿರುತ್ತದೆ....

Ayanur Manjunath ಶಿವಮೊಗ್ಗ ಆತಿಥ್ಯಕ್ಕೆ ಹೆಸರಾಗಿದೆ.ಕ್ರೀಡಾಕೂಟದಲ್ಲಿ ಪಾಲ್ಗೊಂಡವರೆಲ್ಲರೂ ಸದಾ ನೆನಪಲ್ಲಿರುವಂತೆ ಆಗಿದೆ- ಆಯನೂರು‌‌ ಮಂಜುನಾಥ್

Ayanur Manjunath ಮಲೆನಾಡು ರಾಜ್ಯದಲ್ಲಿಯೇ ಆತಿಥ್ಯಕ್ಕೆ ಹೆಸರುವಾಸಿಯಾಗಿದ್ದು, ಇಲ್ಲಿನ ಕ್ರೀಡಾಕೂಟಕ್ಕೆ ರಾಜ್ಯದ...