Monday, December 15, 2025
Monday, December 15, 2025

ತೀವ್ರ ಮಳೆ ಕಾರಣ ಕೇದಾರನಾಥ್ ಯಾತ್ರೆನಿಲ್ಲಿಸಲಾಗಿದೆ

Date:

ಸೋನ್ ಪ್ರಯಾಗದಿಂದ ಮುಂದೆ ಭಾರಿ ಮಳೆಯಿಂದಾಗಿ ಕೇದಾರನಾಥ ಯಾತ್ರೆಯನ್ನು ನಿಲ್ಲಿಸಲಾಗಿದೆ. ಅಹಿತಕರ ಘಟನೆಗಳ ಭೀತಿಯ ನಡುವೆ ಯಾತ್ರಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರುದ್ರಪ್ರಯಾಗ ಜಿಲ್ಲಾಡಳಿತ ಮಾಹಿತಿ ನೀಡಿದೆ.

ಏತನ್ಮಧ್ಯೆ, ಅಮರನಾಥದ ಬಳಿಯ ನೂರಾರು ಡೇರೆಗಳನ್ನು ಹಠಾತ್ ಪ್ರವಾಹವು ಕೊಚ್ಚಿಕೊಂಡು ಹೋದ ನಂತರ ಹದಿನಾರು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಹಿಮಾಲಯದ ಪರ್ವತದ ಗುಹೆಯಲ್ಲಿ ನೆಲೆಗೊಂಡಿರುವ ದೂರದ ಅಮರನಾಥ ದೇವಾಲಯದ ಹತ್ತಿರ ಸುಮಾರು 10,000 ಜನರು ಬೀಡುಬಿಟ್ಟಿದ್ದರು. ಆಗ ಇದ್ದಕ್ಕಿದ್ದಂತೆ ಮೇಘಸ್ಫೋಟವು ಪ್ರಳಯಕ್ಕೆ ಕಾರಣವಾಯಿತು.

ಹೆಲಿಕಾಫ್ಟರ್ ವಿಮಾನಗಳು ಸಾವನ್ನಪ್ಪಿದವರನ್ನು ಸ್ಥಳಾಂತರಿಸೋ ಕಾರ್ಯದಲ್ಲಿ, ರಕ್ಷಣಾ ಕಾರ್ಯದಲ್ಲಿ ನಿರತವಾಗಿವೆ. ಅಜ್ಞಾತ ಸಂಖ್ಯೆಯ ಭಯಭೀತರಾದ ಮತ್ತು ಗಾಯಗೊಂಡ ಯಾತ್ರಾರ್ಥಿಗಳು ದೇವಾಲಯದ ಉತ್ತರಕ್ಕಿರುವ ಬಾಲ್ಟಾಲ್ ಬೇಸ್ ಕ್ಯಾಂಪ್ನಿಂದ ಹೊರಟಿದ್ದರು.ನಾವು ಇಲ್ಲಿಯವರೆಗೆ 16 ಶವಗಳನ್ನು ಕಂಡುಕೊಂಡಿದ್ದೇವೆ. ಕನಿಷ್ಠ 40 ಮಂದಿ ಕಾಣೆಯಾಗಿದ್ದಾರೆ ಎಂದು ರಾಜ್ಯ ವಿಪತ್ತು ಸ್ಪಂದನಾ ಏಜೆನ್ಸಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...