Wednesday, May 21, 2025
Wednesday, May 21, 2025

ತೀವ್ರ ಮಳೆ ಕಾರಣ ಕೇದಾರನಾಥ್ ಯಾತ್ರೆನಿಲ್ಲಿಸಲಾಗಿದೆ

Date:

ಸೋನ್ ಪ್ರಯಾಗದಿಂದ ಮುಂದೆ ಭಾರಿ ಮಳೆಯಿಂದಾಗಿ ಕೇದಾರನಾಥ ಯಾತ್ರೆಯನ್ನು ನಿಲ್ಲಿಸಲಾಗಿದೆ. ಅಹಿತಕರ ಘಟನೆಗಳ ಭೀತಿಯ ನಡುವೆ ಯಾತ್ರಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರುದ್ರಪ್ರಯಾಗ ಜಿಲ್ಲಾಡಳಿತ ಮಾಹಿತಿ ನೀಡಿದೆ.

ಏತನ್ಮಧ್ಯೆ, ಅಮರನಾಥದ ಬಳಿಯ ನೂರಾರು ಡೇರೆಗಳನ್ನು ಹಠಾತ್ ಪ್ರವಾಹವು ಕೊಚ್ಚಿಕೊಂಡು ಹೋದ ನಂತರ ಹದಿನಾರು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಹಿಮಾಲಯದ ಪರ್ವತದ ಗುಹೆಯಲ್ಲಿ ನೆಲೆಗೊಂಡಿರುವ ದೂರದ ಅಮರನಾಥ ದೇವಾಲಯದ ಹತ್ತಿರ ಸುಮಾರು 10,000 ಜನರು ಬೀಡುಬಿಟ್ಟಿದ್ದರು. ಆಗ ಇದ್ದಕ್ಕಿದ್ದಂತೆ ಮೇಘಸ್ಫೋಟವು ಪ್ರಳಯಕ್ಕೆ ಕಾರಣವಾಯಿತು.

ಹೆಲಿಕಾಫ್ಟರ್ ವಿಮಾನಗಳು ಸಾವನ್ನಪ್ಪಿದವರನ್ನು ಸ್ಥಳಾಂತರಿಸೋ ಕಾರ್ಯದಲ್ಲಿ, ರಕ್ಷಣಾ ಕಾರ್ಯದಲ್ಲಿ ನಿರತವಾಗಿವೆ. ಅಜ್ಞಾತ ಸಂಖ್ಯೆಯ ಭಯಭೀತರಾದ ಮತ್ತು ಗಾಯಗೊಂಡ ಯಾತ್ರಾರ್ಥಿಗಳು ದೇವಾಲಯದ ಉತ್ತರಕ್ಕಿರುವ ಬಾಲ್ಟಾಲ್ ಬೇಸ್ ಕ್ಯಾಂಪ್ನಿಂದ ಹೊರಟಿದ್ದರು.ನಾವು ಇಲ್ಲಿಯವರೆಗೆ 16 ಶವಗಳನ್ನು ಕಂಡುಕೊಂಡಿದ್ದೇವೆ. ಕನಿಷ್ಠ 40 ಮಂದಿ ಕಾಣೆಯಾಗಿದ್ದಾರೆ ಎಂದು ರಾಜ್ಯ ವಿಪತ್ತು ಸ್ಪಂದನಾ ಏಜೆನ್ಸಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Santosh Lad ಪತ್ರಿಕಾ ವಿತರಕರ ವಿಮಾ ಯೋಜನೆ. ಕೆಲ ಷರತ್ತುಗಳ ಸಡಿಲಿಕೆಗೆ ಮನವಿ

Santosh Lad ಪತ್ರಿಕಾ ವಿತರಕರ ಅಪಘಾತ ವಿಮಾ ಪರಿಹಾರ ನೀಡುವಲ್ಲಿ ನಿಬಂಧನೆಗಳ...

Shimoga News ವ್ಯಾಪಾರದ ಜೊತೆ ಸಾರ್ವಜನಿಕ ಸೇವೆಯೂ‌ ಮುಖ್ಯ- ಹೆಚ್.ವೈ.ಸತೀಶ್

Shimoga News ವ್ಯಾಪಾರದ ಜತೆಯಲ್ಲಿ ಸಾರ್ವಜನಿಕ ಸೇವೆಯು ಮುಖ್ಯ. ಹಲವಾರು ಎಪಿಎಂಸಿಗಳಲ್ಲಿ...

Guarantee scheme ಕಾಲೇಜಿಗೆ ಹೋಗಿಬರಲು “ಶಕ್ತಿ” ನೀಡಿದ ಪಾಸ್ ನಿಂದನಾನೀಗ ನಿರಾಳ- ದೀಕ್ಷಾ

Guarantee scheme ನಾನು ಗೋಪಾಳದ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೊಮಾ ವ್ಯಾಸಂಗ...

Gruha Lakshmi Scheme ಸಮಾಜಸೇವೆಗೆ ಮನಸ್ಸು ಮಾಡಿದ “ಗೃಹ ಲಕ್ಷ್ಮಿ” ಫಲಾನುಭವಿ ಅನುಪಮಾ

Gruha Lakshmi Scheme ಸಾಕಷ್ಟು ಓದಿಕೊಂಡಿರುವ ನಾನು ಬಡವರಿಗೆ ಸಹಾಯ ಮಾಡುವ,...