Thursday, August 13, 2026
Thursday, August 13, 2026

ಭ್ರಷ್ಟಾಚಾರ ನಿಯಂತ್ರಣ ಸರ್ಕಾರದ ಮೌನ: ಡಿಕೆಶಿ ವಿಡಂಬನೆ

Date:

ಮತ್ತೊಂದು ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಬೆಳೆ ವಿಮೆ ಯೋಜನೆಯು ಸಾಕ್ಷಿ ಹೇಳುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆರೋಪಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನಿಮ್ಮ ಸಂತೋಷವನ್ನೂ ವಿಮೆಗೆ ಒಳಪಡಿಸಲಾಗಿದೆ. ಇದು ಕೇಂದ್ರ ಸರ್ಕಾರದ ಪ್ರತಿಷ್ಠಿತ ಬೆಳೆ ವಿಮೆ ಯೋಜನೆಯ ಘೋಷ ವಾಕ್ಯ.

ವಾಸ್ತವದಲ್ಲಿ ಇದು ಅನ್ನದಾತರ ಸಂತೋಷವನ್ನೇ ಕಸಿದುಕೊಂಡಿದೆ. ಕಳ್ಳರ ಸಂತೆಯಲ್ಲಿ ಎಲ್ಲರೂ ಪಿಕ್‌ಪಾಕೆಟ್‌ ಮಾಡುವವರೇ, ಮತ್ತೊಂದು ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಬೆಳೆ ವಿಮೆ ಯೋಜನೆಯು ಸಾಕ್ಷಿ ಹೇಳುತ್ತಿದೆ ಎಂದು ಹೇಳಿದ್ದಾರೆ.

ರೈತರಿಗೆ ನೆಮ್ಮದಿಯ ಬದುಕು ಕಟ್ಟಿಕೊಡಬೇಕಾದ ಯೋಜನೆಯಲ್ಲಿ ಮಧ್ಯವರ್ತಿಗಳ ಉಪಟಳವೇ ಹೆಚ್ಚಾಗಿದೆ. ಮೂಗಿನ ಕೆಳಗೇ ಭ್ರಷ್ಟಾಚಾರ ನಡೆಯುತ್ತಿದ್ದರೂ ಸರ್ಕಾರ ಮೌನವಾಗಿರುವುದೇಕೆ. ಈ ಕೂಡಲೇ ಬೆಳೆ ವಿಮೆ ಯೋಜನೆಯ ಭ್ರಷ್ಟಾಚಾರಗಳ ಕುರಿತು ತನಿಖೆ ನಡೆಸಬೇಕು. ಇದು ಕಾಂಗ್ರೆಸ್‌ ಪಕ್ಷದ ಆಗ್ರಹ ಡಿ.ಕೆ. ಶಿವಕುಮಾರ್ ಅವರು ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...