Friday, June 13, 2025
Friday, June 13, 2025

ಭ್ರಷ್ಟಾಚಾರ ನಿಯಂತ್ರಣ ಸರ್ಕಾರದ ಮೌನ: ಡಿಕೆಶಿ ವಿಡಂಬನೆ

Date:

ಮತ್ತೊಂದು ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಬೆಳೆ ವಿಮೆ ಯೋಜನೆಯು ಸಾಕ್ಷಿ ಹೇಳುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆರೋಪಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನಿಮ್ಮ ಸಂತೋಷವನ್ನೂ ವಿಮೆಗೆ ಒಳಪಡಿಸಲಾಗಿದೆ. ಇದು ಕೇಂದ್ರ ಸರ್ಕಾರದ ಪ್ರತಿಷ್ಠಿತ ಬೆಳೆ ವಿಮೆ ಯೋಜನೆಯ ಘೋಷ ವಾಕ್ಯ.

ವಾಸ್ತವದಲ್ಲಿ ಇದು ಅನ್ನದಾತರ ಸಂತೋಷವನ್ನೇ ಕಸಿದುಕೊಂಡಿದೆ. ಕಳ್ಳರ ಸಂತೆಯಲ್ಲಿ ಎಲ್ಲರೂ ಪಿಕ್‌ಪಾಕೆಟ್‌ ಮಾಡುವವರೇ, ಮತ್ತೊಂದು ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಬೆಳೆ ವಿಮೆ ಯೋಜನೆಯು ಸಾಕ್ಷಿ ಹೇಳುತ್ತಿದೆ ಎಂದು ಹೇಳಿದ್ದಾರೆ.

ರೈತರಿಗೆ ನೆಮ್ಮದಿಯ ಬದುಕು ಕಟ್ಟಿಕೊಡಬೇಕಾದ ಯೋಜನೆಯಲ್ಲಿ ಮಧ್ಯವರ್ತಿಗಳ ಉಪಟಳವೇ ಹೆಚ್ಚಾಗಿದೆ. ಮೂಗಿನ ಕೆಳಗೇ ಭ್ರಷ್ಟಾಚಾರ ನಡೆಯುತ್ತಿದ್ದರೂ ಸರ್ಕಾರ ಮೌನವಾಗಿರುವುದೇಕೆ. ಈ ಕೂಡಲೇ ಬೆಳೆ ವಿಮೆ ಯೋಜನೆಯ ಭ್ರಷ್ಟಾಚಾರಗಳ ಕುರಿತು ತನಿಖೆ ನಡೆಸಬೇಕು. ಇದು ಕಾಂಗ್ರೆಸ್‌ ಪಕ್ಷದ ಆಗ್ರಹ ಡಿ.ಕೆ. ಶಿವಕುಮಾರ್ ಅವರು ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಅಪರಿಚಿತ ವ್ಯಕ್ತಿ ಸಾವು

Shivamogga Police ಶಿವಮೊಗ್ಗ ಬಿ.ಹೆಚ್ ರಸ್ತೆಯಲ್ಲಿರುವ ಮಿನಾಕ್ಷಿ ಭವನದ ಬಳಿ ಅಸ್ವಸ್ಥರಾಗಿ...

Shimoga-Bhadravati Urban Development Authority ಸುಂದರ ನಗರ ನಿರ್ಮಾಣಕ್ಕೆ ನಾಗರೀಕರು ಕೈ ಜೋಡಿಸಲು ಮನವಿ : ಹೆಚ್ ಎಸ್ ಸುಂದರೇಶ್

Shimoga-Bhadravati Urban Development Authority ಮಲೆನಾಡು ಭಾಗದಲ್ಲಿ ಹಸಿರು ಉಳಿಸಲು ಮತ್ತು...

CM Siddharamaih ಸಿಎಂ ಸಿದ್ಧರಾಮಯ್ಯ ಅವರಿಂದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆ

CM Siddharamaih ನಮ್ಮ ಸರ್ಕಾರ ಪ್ರತೀ ವರ್ಷ ₹19,000 ಕೋಟಿ...

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಭೆ

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಆರೋಗ್ಯ ಸಚಿವರು...