Friday, February 14, 2025
Friday, February 14, 2025

ಭ್ರಷ್ಟಾಚಾರ ನಿಯಂತ್ರಣ ಸರ್ಕಾರದ ಮೌನ: ಡಿಕೆಶಿ ವಿಡಂಬನೆ

Date:

ಮತ್ತೊಂದು ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಬೆಳೆ ವಿಮೆ ಯೋಜನೆಯು ಸಾಕ್ಷಿ ಹೇಳುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆರೋಪಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನಿಮ್ಮ ಸಂತೋಷವನ್ನೂ ವಿಮೆಗೆ ಒಳಪಡಿಸಲಾಗಿದೆ. ಇದು ಕೇಂದ್ರ ಸರ್ಕಾರದ ಪ್ರತಿಷ್ಠಿತ ಬೆಳೆ ವಿಮೆ ಯೋಜನೆಯ ಘೋಷ ವಾಕ್ಯ.

ವಾಸ್ತವದಲ್ಲಿ ಇದು ಅನ್ನದಾತರ ಸಂತೋಷವನ್ನೇ ಕಸಿದುಕೊಂಡಿದೆ. ಕಳ್ಳರ ಸಂತೆಯಲ್ಲಿ ಎಲ್ಲರೂ ಪಿಕ್‌ಪಾಕೆಟ್‌ ಮಾಡುವವರೇ, ಮತ್ತೊಂದು ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಬೆಳೆ ವಿಮೆ ಯೋಜನೆಯು ಸಾಕ್ಷಿ ಹೇಳುತ್ತಿದೆ ಎಂದು ಹೇಳಿದ್ದಾರೆ.

ರೈತರಿಗೆ ನೆಮ್ಮದಿಯ ಬದುಕು ಕಟ್ಟಿಕೊಡಬೇಕಾದ ಯೋಜನೆಯಲ್ಲಿ ಮಧ್ಯವರ್ತಿಗಳ ಉಪಟಳವೇ ಹೆಚ್ಚಾಗಿದೆ. ಮೂಗಿನ ಕೆಳಗೇ ಭ್ರಷ್ಟಾಚಾರ ನಡೆಯುತ್ತಿದ್ದರೂ ಸರ್ಕಾರ ಮೌನವಾಗಿರುವುದೇಕೆ. ಈ ಕೂಡಲೇ ಬೆಳೆ ವಿಮೆ ಯೋಜನೆಯ ಭ್ರಷ್ಟಾಚಾರಗಳ ಕುರಿತು ತನಿಖೆ ನಡೆಸಬೇಕು. ಇದು ಕಾಂಗ್ರೆಸ್‌ ಪಕ್ಷದ ಆಗ್ರಹ ಡಿ.ಕೆ. ಶಿವಕುಮಾರ್ ಅವರು ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಅತ್ಯುತ್ತಮ‌ ರೋಟರಿ ನಾಯಕರನ್ನ ಗುರುತಿಸಿ ಗೌರವಿಸುವ ಕಾರ್ಯಕ್ರಮ

Rotary Shivamogga ಶಿವಮೊಗ್ಗ ನಗರದ ಕಾಸ್ಮೋ ಕ್ಲಬ್‌ನಲ್ಲಿ ರೋಟರಿ ಕ್ಲಬ್ ಶಿವಮೊಗ್ಗ...

Shivamogga City Corporation ಕೆಎಫ್ ಡಿ ಬಗ್ಗೆ ಅರಿವು ಮೂಡಿಸಿ,ಪ್ರಕರಣ ಹೆಚ್ಚದಂತೆ ಗಮನವಹಿಸಿ- ವಿ.ಎಸ್.ರಾಜೀವ್

Shivamogga City Corporation ಶಿವಮೊಗ್ಗ ತಾಲ್ಲೂಕುಗಳಲ್ಲಿ ಕೆಎಫ್‌ಡಿ ಪ್ರಕರಣಗಳು ಹೆಚ್ಚದಂತೆ...

Rapido Bike ಶಿವಮೊಗ್ಗಕ್ಕೂ ಎಂಟ್ರಿ ಕೊಟ್ಟ ರ್ಯಾಪಿಡೊ ಬೈಕ್

Rapido Bike ಶಿವಮೊಗ್ಗ ನಗರದಲ್ಲಿ ರ್ಯಾಪಿಡೋ ಬೈಕ್ ಓಡಾಟ ಶುರುವಾಗಿದೆ.ರ್ಯಾಪಿಡೋ...

MESCOM ಫೆ.14. ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರದ ಆಲ್ಕೋಳ ವಿ.ವಿ.ಕೇಂದ್ರದಿಂದ ತುರ್ತು ಕಾಮಗಾರಿ ಇರುವುದರಿಂದ ಫೆ.14...