Sunday, May 25, 2025
Sunday, May 25, 2025

ವಾಸ್ತು ಗುರೂಜಿ ಕೊಲೆಗಾರರು ಕೊರ್ಟ್ ಗೆ ಹಾಜರು

Date:

ಸರಳವಾಸ್ತು ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹಂತಕರನ್ನ ಪೊಲೀಸರು ಕೋರ್ಟ್‌ಗೆ ಹಾಜರು ಪಡಿಸಲಿದ್ದಾರೆ.

ಹಂತಕರು ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿದ್ದರು. ಇವತ್ತು ಮತ್ತೆ ಹಂತಕರನ್ನ ಮೂರು ದಿನಗಳ ಕಾಲ ಪೊಲೀಸರು ತಮ್ಮ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ. ಖಾಕಿ ಪಡೆಯಿಂದ 6 ದಿನಗಳ ಕಾಲ ಎಲ್ಲಾ ‌ಮಗ್ಗಲುಗಳಿಂದ ವಿಚಾರಣೆ ನಡೆಯಲಿದೆ.

ಹಂತಕರು ಎಷ್ಟೇ ವಿಚಾರಣೆ ಮಾಡಿದ್ರು ಹತ್ಯೆಗೆ ಪ್ರಮುಖ ಕಾರಣ ಏನು ಎಂಬುದರ ಬಗ್ಗೆ ತುಟಿ ಬಿಚ್ಚಿಲ್ಲ.
ಇದರಿಂದ ವಿಚಾರಣೆ ಮಾಡಲು ಪೊಲೀಸರು ಸುಸ್ತಾಗಿದ್ದರು. ಆದ್ದರಿಂದ ನ್ಯಾಯಾಧೀಶರ ಎದುರು ಹಾಜರು ಪಡಿಸಿ, ಕಸ್ಟಡಿಗೆ ಕೊಡಿ ಎಂದು ಪೊಲೀಸರು ಕೇಳಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N Gopinath ಮಥುರಾ ಪ್ಯಾರಡೈಸ್ಮಧುರ ಮಾತಿನ ಗೋಪಿನಾಥ್ ಗೆ”ಆತಿಥ್ಯ ರತ್ನ” ಪುರಸ್ಕಾರ

N Gopinath ಕರ್ನಾಟಕ ರಾಜ್ಯ ಹೋಟೆಲ್‌ ಸಂಘದ ಪ್ರತಿಷ್ಠಿತ ಪ್ರಶಸ್ತಿ "ಆತಿಥ್ಯರತ್ನ"ವನ್ನು...

Sagara News ಸಾಗರದ ಚರಕ ಅಂಗಡಿಯಲ್ಲಿ‌ಮೇ 26 ರಂದು‌ “ಅವ್ವ ಸಂತೆ”

Sagara News ಜೀವನ್ಮುಖಿ ಹಾಗೂ ಚರಕ ವತಿಯಿಂದ ದಿನಾಂಕ 26:05:25 ರ...