Saturday, May 9, 2026
Saturday, May 9, 2026

ದ್ರೌಪದಿ ಮುರ್ಮು ಅವರಿಗೆ ಶಿವಸೇನೆಯ ಬೆಂಬಲ

Date:

ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಬೆಂಬಲ ನೀಡುವಂತೆ ಶಿವಸೇನಾದ ಹಲವು ಸಂಸದರು ಉದ್ಧವ್ ಠಾಕ್ರೆ ಅವರನ್ನು ಒತ್ತಾಯಿಸಿದ ಬಳಿಕ ಉದ್ಧವ್ ಮಂಗಳವಾರ ಮುರ್ಮುಗೆ ಬೆಂಬಲ ನೀಡುವ ಬಗ್ಗೆ ಒಲವು ತೋರಿರುವುದಾಗಿ ವರದಿ ತಿಳಿಸಿದೆ.

ವಿರೋಧ ಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾ ಅವರ ಹೊರತಾಗಿಯೂ ಉದ್ಧವ್ ಠಾಕ್ರೆ, ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ಮುರ್ಮು ಅವರನ್ನು ಬೆಂಬಲಿಸುವುದಾಗಿ ಹೇಳಿದೆ. ಆದರೆ, ಇದರ ಅರ್ಥ ಬಿಜೆಪಿಯನ್ನು ಬೆಂಬಲಿಸುತ್ತಿದ್ದೇವೆ ಎಂಬುದಲ್ಲ ಎಂದು ಠಾಕ್ರೆ ಅವರು ತಿಳಿಸಿದ್ದಾರೆ.

ಶಿವಸೇನಾ ಯಾವ ನಿರ್ಧಾರ ತೆಗೆದುಕೊಳ್ಳುತ್ತಿದೆಯೋ ಅದು ಸರಿಯಾಗಿದೆ. ಈ ಹಿಂದೆಯೂ ಕೂಡಾ ನಾವು ಕಾಂಗ್ರೆಸ್ ಬೆಂಬಲಿತ ಟಿಎನ್ ಶೇಷನ್ ಹಾಗೂ ಯುಪಿಎ ಅಭ್ಯರ್ಥಿ ಪ್ರತಿಭಾ ಪಾಟೀಲ್, ಪ್ರಣಬ್ ಮುಖರ್ಜಿಯನ್ನು ಬೆಂಲಿಸಿದ್ದೇವೆ. ಶಿವಸೇನಾಕ್ಕೆ ರಾಜಕೀಯದ ಹೊರತಾದ ಸಂಪ್ರದಾಯವನ್ನು ಹೊಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga police ಅನಾಮಧೇಯ ಮೃತವ್ಯಕ್ತಿ ಪತ್ತೆ. ಕೋಟೆ ಪೊಲೀಸ್ ಠಾಣೆ ಪ್ರಕಟಣೆ.

Shivamogga police ಮೇ. 04 ರಂದು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಲಷ್ಕರ್...

Shikaripura Station ಶಿಕಾರಿಪುರ ಠಾಣೆಯಲ್ಲಿ ವಿವಿಧ ವಸ್ತುಗಳ ಹರಾಜು.

Shikaripura Station ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ತನಿಖೆಯ...

Youth Hostel Association ಸರ್ ಪಾಸ್ ಹಿಮಾಲಯ ಚಾರಣವು ಪ್ರತಿಯೊಬ್ಬರಿಗೂ ಸಂತಸ ಹೆಚ್ಚಿಸುತ್ತದೆ- ಎಸ್.ಎಸ್.ವಾಗೀಶ್.

Youth Hostel Association ಚಾರಣಿಗರ ಸ್ವರ್ಗ ಹಿಮಾಲಯ ಪ್ರದೇಶ. ಪ್ರತಿ ದಿನ ಪ್ರಾಕೃತಿಕ...