Thursday, August 13, 2026
Thursday, August 13, 2026

ತಿರುಪತಿಯಲ್ಲಿ ಶೀಘ್ರವೇ ನವೀಕೃತ ಕರ್ನಾಟಕ ಭವನ ಆರಂಭ

Date:

ಕರ್ನಾಟಕ ಭವನ ನವೀಕರಣ ವಸತಿಗೃಹಗಳ ನಿರ್ಮಾಣ ಸೇರಿದಂತೆ ಒಟ್ಟಾರೆ ಸುಮಾರು ₹236 ಕೋಟಿ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಇದರಲ್ಲಿ ಒಟ್ಟು 346 ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ.
ಹೈದರಾಬಾದ್: ತಿರುಪತಿ ತಿರುಮಲದಲ್ಲಿ ರಾಜ್ಯದ ಯಾತ್ರಾರ್ತಿಗಳಿಗೆ ಶೀಘ್ರವೇ 346 ಸುಸಜ್ಜಿತ ವಸತಿ ಕೊಠಡಿಗಳು ಸಿದ್ಧವಾಗಲಿವೆ ಎಂದು ಬಿಡಿಎ ಅಧ್ಯಕ್ಷ, ತಿರುಪತಿ ತಿರುಮಲ ಮಂಡಳಿ ಸದಸ್ಯ ಎಸ್.ಆರ್.ವಿಶ್ವನಾಥ್ ಅವರು ತಿಳಿಸಿದ್ದಾರೆ.

ತಿರುಪತಿ ತಿರುಮಲದಲ್ಲಿ ರಾಜ್ಯ ಸರ್ಕಾರದಿಂದ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ ತಿರುಮಲದಲ್ಲಿ ಕರ್ನಾಟಕದ ಯಾತ್ರಾರ್ತಿಗಳು ಬಂದು ವಾಸ್ತವೂಡಲು ಸೌಲಭ್ಯಗಳು ಅಷ್ಟಾಗಿ ಇರಲಿಲ್ಲ. ಜೊತೆಗೆ ರಾಜ್ಯಕ್ಕೆ ಸೇರಿದ ಸುಮಾರು 7 ಎಕರೆ ಜಾಗ ಕೂಡ ನ್ಯಾಯಾಲಯದಲ್ಲಿತ್ತು. ಅದೆಲ್ಲವನ್ನು ಈಗ ಸರಿಪಡಿಸಿ ಯಾತ್ರಾರ್ಥಿಗಳಿಗೆ ಅನುಕೂಲ ಆಗುವಂತೆ ಸುಸಜ್ಜಿತ ಕೊಠಡಿಗಳು ಮತ್ತು ಅಗತ್ಯ ಮೂಲತೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...