Wednesday, October 2, 2024
Wednesday, October 2, 2024

ನಿಜ ಬಾಯ್ಬಿಟ್ಟ ಪಾಕ್ ಬೇಹುಗಾರ ಪತ್ರಕರ್ತ

Date:

ಪಾಕಿಸ್ತಾನದ ಪತ್ರಕರ್ತರೊಬ್ಬರು ಭಾರತಕ್ಕೆ ಭೇಟಿ ನೀಡಿದಾಗಲೆಲ್ಲ ಅವರು ನಡೆಸಿರುವ ಬೇಹುಗಾರಿಕೆಯ ಸಂಗತಿ ಇದೀಗ ಬಯಲಾಗಿದೆ.

ನುಸ್ರತ್ ಮಿರ್ಜಾ ಎಂಬ ಪತ್ರಕರ್ತ ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತವಿದ್ದ ಸಂದರ್ಭದಲ್ಲಿ ಹಲವು ಸಲ ಭಾರತಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಸಂಗ್ರಹಿಸಿದ ಮಾಹಿತಿಯನ್ನು ಪಾಕಿಸ್ತಾನ ಗುಪ್ತಚರ ಸಂಸ್ಥೆ ಐಎಸ್‌ಐ ಜೊತೆ ಹಂಚಿಕೊಂಡಿರುವುದಾಗಿ ಅವರೇ ಬಹಿರಂಗಪಡಿಸಿದ್ದಾರೆ.

ರಾಜಕೀಯ ವಿಶ್ಲೇಷಕ ಶಕೀಲ್ ಚೌಧರಿ ನಡೆಸಿದ ಯೂಟ್ಯೂಬ್‌ ಸಂದರ್ಶನದಲ್ಲಿ ಅಂಕಣಕಾರ ನುಸ್ರತ್ ಮಿರ್ಜಾ ಮಾತನಾಡಿ, ಭಾರತಕ್ಕೆ ಭೇಟಿ ನೀಡಲು ನಾನು ಪಾಕಿಸ್ತಾನದ ವಿದೇಶಾಂಗ ಸಚಿವಾಲಯದಿಂದ ವಿಶೇಷ ಪ್ರಯೋಜನಗಳನ್ನು ಪಡೆದಿದ್ದೇನೆ. ಸಾಮಾನ್ಯವಾಗಿ ಭಾರತಕ್ಕೆ ಆಗಮಿಸಲು ವೀಸಾಗೆ ಅರ್ಜಿ ಸಲ್ಲಿಸುವಾಗ 3 ಸ್ಥಳಗಳಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಆದರೆ 2002ರಿಂದ 2007ರವರೆಗೆ ಪಾಕಿಸ್ತಾನದಲ್ಲಿ ಖುರ್ಷಿದ್ ಕಸೂರಿ ವಿದೇಶಾಂಗ ಸಚಿವರಾಗಿದ್ದಾಗ 7 ನಗರಗಳಿಗೆ ಭೇಟಿ ನೀಡಲು ನಾನು ವೀಸಾ ಪಡೆದಿದ್ದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...