Sunday, December 14, 2025
Sunday, December 14, 2025

ನಿಜ ಬಾಯ್ಬಿಟ್ಟ ಪಾಕ್ ಬೇಹುಗಾರ ಪತ್ರಕರ್ತ

Date:

ಪಾಕಿಸ್ತಾನದ ಪತ್ರಕರ್ತರೊಬ್ಬರು ಭಾರತಕ್ಕೆ ಭೇಟಿ ನೀಡಿದಾಗಲೆಲ್ಲ ಅವರು ನಡೆಸಿರುವ ಬೇಹುಗಾರಿಕೆಯ ಸಂಗತಿ ಇದೀಗ ಬಯಲಾಗಿದೆ.

ನುಸ್ರತ್ ಮಿರ್ಜಾ ಎಂಬ ಪತ್ರಕರ್ತ ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತವಿದ್ದ ಸಂದರ್ಭದಲ್ಲಿ ಹಲವು ಸಲ ಭಾರತಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಸಂಗ್ರಹಿಸಿದ ಮಾಹಿತಿಯನ್ನು ಪಾಕಿಸ್ತಾನ ಗುಪ್ತಚರ ಸಂಸ್ಥೆ ಐಎಸ್‌ಐ ಜೊತೆ ಹಂಚಿಕೊಂಡಿರುವುದಾಗಿ ಅವರೇ ಬಹಿರಂಗಪಡಿಸಿದ್ದಾರೆ.

ರಾಜಕೀಯ ವಿಶ್ಲೇಷಕ ಶಕೀಲ್ ಚೌಧರಿ ನಡೆಸಿದ ಯೂಟ್ಯೂಬ್‌ ಸಂದರ್ಶನದಲ್ಲಿ ಅಂಕಣಕಾರ ನುಸ್ರತ್ ಮಿರ್ಜಾ ಮಾತನಾಡಿ, ಭಾರತಕ್ಕೆ ಭೇಟಿ ನೀಡಲು ನಾನು ಪಾಕಿಸ್ತಾನದ ವಿದೇಶಾಂಗ ಸಚಿವಾಲಯದಿಂದ ವಿಶೇಷ ಪ್ರಯೋಜನಗಳನ್ನು ಪಡೆದಿದ್ದೇನೆ. ಸಾಮಾನ್ಯವಾಗಿ ಭಾರತಕ್ಕೆ ಆಗಮಿಸಲು ವೀಸಾಗೆ ಅರ್ಜಿ ಸಲ್ಲಿಸುವಾಗ 3 ಸ್ಥಳಗಳಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಆದರೆ 2002ರಿಂದ 2007ರವರೆಗೆ ಪಾಕಿಸ್ತಾನದಲ್ಲಿ ಖುರ್ಷಿದ್ ಕಸೂರಿ ವಿದೇಶಾಂಗ ಸಚಿವರಾಗಿದ್ದಾಗ 7 ನಗರಗಳಿಗೆ ಭೇಟಿ ನೀಡಲು ನಾನು ವೀಸಾ ಪಡೆದಿದ್ದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...