Friday, June 13, 2025
Friday, June 13, 2025

ನಿಜ ಬಾಯ್ಬಿಟ್ಟ ಪಾಕ್ ಬೇಹುಗಾರ ಪತ್ರಕರ್ತ

Date:

ಪಾಕಿಸ್ತಾನದ ಪತ್ರಕರ್ತರೊಬ್ಬರು ಭಾರತಕ್ಕೆ ಭೇಟಿ ನೀಡಿದಾಗಲೆಲ್ಲ ಅವರು ನಡೆಸಿರುವ ಬೇಹುಗಾರಿಕೆಯ ಸಂಗತಿ ಇದೀಗ ಬಯಲಾಗಿದೆ.

ನುಸ್ರತ್ ಮಿರ್ಜಾ ಎಂಬ ಪತ್ರಕರ್ತ ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತವಿದ್ದ ಸಂದರ್ಭದಲ್ಲಿ ಹಲವು ಸಲ ಭಾರತಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಸಂಗ್ರಹಿಸಿದ ಮಾಹಿತಿಯನ್ನು ಪಾಕಿಸ್ತಾನ ಗುಪ್ತಚರ ಸಂಸ್ಥೆ ಐಎಸ್‌ಐ ಜೊತೆ ಹಂಚಿಕೊಂಡಿರುವುದಾಗಿ ಅವರೇ ಬಹಿರಂಗಪಡಿಸಿದ್ದಾರೆ.

ರಾಜಕೀಯ ವಿಶ್ಲೇಷಕ ಶಕೀಲ್ ಚೌಧರಿ ನಡೆಸಿದ ಯೂಟ್ಯೂಬ್‌ ಸಂದರ್ಶನದಲ್ಲಿ ಅಂಕಣಕಾರ ನುಸ್ರತ್ ಮಿರ್ಜಾ ಮಾತನಾಡಿ, ಭಾರತಕ್ಕೆ ಭೇಟಿ ನೀಡಲು ನಾನು ಪಾಕಿಸ್ತಾನದ ವಿದೇಶಾಂಗ ಸಚಿವಾಲಯದಿಂದ ವಿಶೇಷ ಪ್ರಯೋಜನಗಳನ್ನು ಪಡೆದಿದ್ದೇನೆ. ಸಾಮಾನ್ಯವಾಗಿ ಭಾರತಕ್ಕೆ ಆಗಮಿಸಲು ವೀಸಾಗೆ ಅರ್ಜಿ ಸಲ್ಲಿಸುವಾಗ 3 ಸ್ಥಳಗಳಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಆದರೆ 2002ರಿಂದ 2007ರವರೆಗೆ ಪಾಕಿಸ್ತಾನದಲ್ಲಿ ಖುರ್ಷಿದ್ ಕಸೂರಿ ವಿದೇಶಾಂಗ ಸಚಿವರಾಗಿದ್ದಾಗ 7 ನಗರಗಳಿಗೆ ಭೇಟಿ ನೀಡಲು ನಾನು ವೀಸಾ ಪಡೆದಿದ್ದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಅಪರಿಚಿತ ವ್ಯಕ್ತಿ ಸಾವು

Shivamogga Police ಶಿವಮೊಗ್ಗ ಬಿ.ಹೆಚ್ ರಸ್ತೆಯಲ್ಲಿರುವ ಮಿನಾಕ್ಷಿ ಭವನದ ಬಳಿ ಅಸ್ವಸ್ಥರಾಗಿ...

Shimoga-Bhadravati Urban Development Authority ಸುಂದರ ನಗರ ನಿರ್ಮಾಣಕ್ಕೆ ನಾಗರೀಕರು ಕೈ ಜೋಡಿಸಲು ಮನವಿ : ಹೆಚ್ ಎಸ್ ಸುಂದರೇಶ್

Shimoga-Bhadravati Urban Development Authority ಮಲೆನಾಡು ಭಾಗದಲ್ಲಿ ಹಸಿರು ಉಳಿಸಲು ಮತ್ತು...

CM Siddharamaih ಸಿಎಂ ಸಿದ್ಧರಾಮಯ್ಯ ಅವರಿಂದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆ

CM Siddharamaih ನಮ್ಮ ಸರ್ಕಾರ ಪ್ರತೀ ವರ್ಷ ₹19,000 ಕೋಟಿ...

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಭೆ

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಆರೋಗ್ಯ ಸಚಿವರು...