Wednesday, March 12, 2025
Wednesday, March 12, 2025

ಆನ್ ಲೈನ್ ನಲ್ಲೇ ರಾಜ್ಯ ನೌಕರರಿಗೆ ವಿಮೆಸಾಲ ಮಂಜೂರಾತಿ

Date:

ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರ ಜೀವ ವಿಮಾ ಪಾಲಿಸಿಗಳ ಮೇಲೆ ಸಾಲ ಮಂಜೂರಾತಿ ಮತ್ತು ಎಲ್ಲಾ ಬಗೆಯ ಹಕ್ಕು ಪ್ರಕರಣಗಳನ್ನು ಆನ್ ಲೈನ್ ಮೂಲಕ ಇತ್ಯರ್ಥದ ವ್ಯವಸ್ಥೆಯನ್ನು ಜಾರಿಗೊಳಿಸಿದೆ.

ಈ ಬಗ್ಗೆ ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ನಿರ್ದೇಶಕರು ಅಧಿಕೃತ ಆದೇಶ ಹೊರಡಿಸಿದ್ದು, ಇಲಾಖೆಯ ಗಣಕೀಕರಣ ಕಾರ್ಯ ಪ್ರಗತಿಯಲ್ಲಿದೆ. ಎಲ್ಲಾ ಬಗೆಯ ಹಕ್ಕು ಪ್ರಕರಣಗಳನ್ನು ಇತ್ಯರ್ಥ ಪಡಿಸುವ ಸಾಫ್ಟ್ ವೇರ್ ನ ಅಭಿವೃದ್ಧಿಕಾರ್ಯ ಮುಗಿದಿದೆ. ಅಲ್ಲದೇ ಈ ಸಾಫ್ಟ್ ವೇರ್ ಬಳಕೆ ಬಗ್ಗೆ ತರಬೇತಿ ಕೂಡ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನೂ ಜೀವ ವಿಮಾ ಪಾಲಿಸಿಗಳ ಮೇಲೆ ಸಾಲ ಮಂಜೂರಾತಿ ಮತ್ತು ಎಲ್ಲಾ ಬಗೆಯ ಹಕ್ಕು ಪ್ರಕರಣಗಳನ್ನು ಕಡ್ಡಾಯವಾಗಿ ಆನ್ ಲೈನ್ ಮೂಲಕ ಇತ್ಯರ್ಥಗೊಳಿಸಲು ಪ್ರಾಯೋಗಿಕ ಪರೀಕ್ಷೆಗಾಗಿ ಬೆಂಗಳೂರು ನಗರ, ಬೆಳಗಾವಿ, ಕೊಡಗು, ಧಾರವಾಡ, ಮೈಸೂರು, ಯಾದಗಿರಿ ಮತ್ತು ಚಿಕ್ಕಮಗಳಊರು ಜಿಲ್ಲೆಯಲ್ಲಿ ಜಾರಿಗೆ ತರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Tarunodaya Shivamogga ನಿಸರ್ಗದಾನಂದ ಸವಿಯ ಬೇಕೆಂದರೆ ಚಾರಣ ಹೋಗಲೇ ಬೇಕು- ಜಿ.ವಿಜಯ ಕುಮಾರ್

Tarunodaya Shivamogga ಜರಿ, ತೊರೆ, ಹಕ್ಕಿ ಪಕ್ಷಿಗಳ ಕಲರವ, ಪ್ರಕೃತಿ...

JCI Shivamogga ಜೆಸಿಐ ನಲ್ಲಿ ತೊಡಗಿಸಿಕೊಂಡರೆ ಪರಿಪೂರ್ಣ ವ್ಯಕ್ತಿತ್ವ ಬೆಳವಣಿಗೆ- ಸೂರ್ಯ ನಾರಾಯಣ ವರ್ಮ

JCI Shivamogga ಸಮಾಜಮುಖಿ ಚಟುವಟಿಕೆಗಳ ಜತೆಯಲ್ಲಿ ಸದೃಢ ಸಮಾಜ ನಿರ್ಮಾಣ ಮಾಡುವಲ್ಲಿ...

Karnataka Lokayukta ಮಾರ್ಚ್ 18 ರಿಂದ 21 ವರೆಗೆ ರಾಜ್ಯ ಉಪಲೋಕಾಯುಕ್ತ ನ್ಯಾ.ಕೆ.ಫಣೀಂದ್ರ ಅವರ ಜಿಲ್ಲಾ ಕಾರ್ಯಕ್ರಮಗಳ ಮಾಹಿತಿ

Karnataka Lokayukta ಕರ್ನಾಟಕ ಉಪಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಅವರು ಮಾ. 18...

CM Siddharamaih ಕುರ್ಚಿ ಉಳಿಸಿಕೊಳ್ಳುವ ಯತ್ನದಲ್ಲಿ ಸಿದ್ಧರಾಮಯ್ಯನವರ ಬಜೆಟ್…!

CM Siddharamaih ಕರ್ನಾಟಕದ ಅಭಿವೃದ್ಧಿಗೆ ಪೂರಕವೇ ಅಥವಾ ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ...