Thursday, February 5, 2026
Thursday, February 5, 2026

ನೂತನ ಸಂಸತ್ ಭವನದ ಅಶೋಕ ಚಕ್ರ ಲಾಂಛನ: ಶಿಲ್ಪಿಯ ಸ್ಪಷ್ಟನೆ

Date:

ನವದೆಹಲಿಯಲ್ಲಿ ನಿರ್ಮಿಸಲಾಗಿರುವ ಸಂಸತ್ ಭವನದ ಮೇಲೆ ಬೃಹತ್ ರಾಷ್ಟ್ರೀಯ ಲಾಂಛನವನ್ನು ಪ್ರಧಾನಿ ನರೇಂದ್ರ ಮೋದಿಯವರು ಅನಾವರಣಗೊಳಿಸಿದ್ದಾರೆ.

ಲಾಂಛನದಲ್ಲಿರುವ ಸಿಂಹಗಳ ಮುಖಭಾವದ ಕುರಿತು ಪ್ರತಿಪಕ್ಷಗಳ ನಾಯಕರು ತಕರಾರು ತೆಗೆದಿದ್ದಾರೆ.
ಸಿಂಹಗಳ ಮುಖಭಾವದಲ್ಲಿ ಅತಿಯಾದ ವ್ಯಗ್ರತೆ ಇದೆ ಎಂಬುದು ಪ್ರತಿಪಕ್ಷಗಳ ನಾಯಕರ ಆರೋಪವಾಗಿದೆ.

ಅಲ್ಲದೆ ರಾಷ್ಟ್ರೀಯ ಲಾಂಛನ ಅನಾವರಣಗೊಳಿಸುವ ಸಂದರ್ಭದಲ್ಲಿ ಪ್ರತಿಪಕ್ಷಗಳನ್ನು ಆಹ್ವಾನಿಸಿಲ್ಲ ಎಂಬ ಆಕ್ಷೇಪವೂ ಕೇಳಿ ಬಂದಿದೆ.

ಇದರ ನಡುವೆ ಲಾಂಛನ ನಿರ್ಮಿಸಿರುವ 49 ವರ್ಷದ ಶಿಲ್ಪಿ ಸುನಿಲ್ ಡಿಯೋರಾ ಈಗ ವಿವಾದದ ಕುರಿತು ಸ್ಪಷ್ಟನೆ ನೀಡಿದ್ದು, ಅಲ್ಲಿರುವ ಸಿಂಹಗಳ ಗಾತ್ರಕ್ಕೂ ನೂತನ ಸಂಸತ್ ಭವನದ ಮೇಲಿನ ಬೃಹತ್ ಲಾಂಛನದ ಸಿಂಹಗಳ ಗಾತ್ರಕ್ಕೂ ಭಾರಿ ವ್ಯತ್ಯಾಸವಿದ್ದು, ಆದರೂ ಕೂಡ ಸಿಂಹಗಳ ಮುಖಭಾವದಲ್ಲಿ ಸಾಮ್ಯತೆ ಕಾಪಾಡಿಕೊಳ್ಳಲಾಗಿದೆ.

ತದ್ರೂಪು ಬರುವಂತೆ ನೋಡಿಕೊಳ್ಳಲಾಗಿದ್ದು, ಮನಬಂದಂತೆ ಯಾವುದೇ ಮಾರ್ಪಾಡು ಮಾಡಿಲ್ಲ ಎಂದು ಹೇಳಿದ್ದಾರೆ.

ಸಂಸತ್ ಮೇಲೆ ನಿರ್ಮಾಣವಾಗಿರುವ ಲಾಂಛನದಲ್ಲಿನ ಸಿಂಹಗಳು ವಾರಣಾಸಿ ಬಳಿಯ ಸಾರಾನಾಥದಲ್ಲಿರುವ ಅಶೋಕ ಸ್ಥಂಭದ ಮೇಲಿನ ಸಿಂಹಗಳನ್ನೇ ಹೋಲುತ್ತವೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...