Saturday, October 5, 2024
Saturday, October 5, 2024

ಭದ್ರಾ ಜಲಾಶಯ ಭರ್ತಿ ಜನತೆಗೆ ಮುನ್ನೆಚ್ಚರಿಕೆ

Date:

ರಾಜ್ಯದ ನಾಲ್ಕನೇ ಅತಿದೊಡ್ಡ ಜಲಾಶಯ ಭದ್ರಾ ಜಲಾಶಯವು ಭರ್ತಿಯಾದ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ 12 ಗಂಟೆಗೆ ಕ್ರಸ್ಟ್ ಗೇಟ್ ಗಳನ್ನು ತೆರೆದು ನದಿಗೆ ಹೆಚ್ಚುವರಿ ನೀರು ಹರಿಸಲಾಗುತ್ತದೆ.

ಜಲಾಶಯದ ಇತಿಹಾಸದಲ್ಲೇ ಮೊದಲ ಬಾರಿಗೆ ಜು.15ರೊಳಗೆ ಭರ್ತಿ ಆಗಿರುವುದು ಅಚ್ಚುಕಟ್ಟು ರೈತರ ಮೊಗದಲ್ಲಿ ಸಂತಸ ಮೂಡಿಸಿದೆ. ಭದ್ರಾವತಿ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಹಾವೇರಿ, ಗದಗ ಜಿಲ್ಲೆಗಳ ಜೀವನಾಡಿ ಆಗಿರುವ ಭದ್ರಾ ಜಲಾಶಯ ನಿರೀಕ್ಷೆ ಮೀರಿ ಅವಧಿಗೆ ಮುನ್ನವೇ ಭರ್ತಿಯಾಗಿದೆ.

186 ಅಡಿ ಪೂರ್ಣಮಟ್ಟದ ಡ್ಯಾಮ್ ನಲ್ಲಿ ಈಗ ನೀರಿನ ಮಟ್ಟ 183.50 ಅಡಿಗೆ ತಲುಪಿದೆ. ಒಳ ಹರಿವು 43 ಸಾವಿರ ಕ್ಯೂಸೆಕ್ ಇರುವುದರಿಂದ ಭರ್ತಿಗೆ ಇನ್ನೂ ಎರಡೂವರೆ ಅಡಿ ಬಾಕಿ ಇರುವಂತೆ ಗೇಟ್ ಗಳನ್ನು ತರೆದು ನದಿಗೆ ನೀರು ಹರಿಸಲು ನಿರ್ಧರಿಸಲಾಗಿದೆ.
ತಗ್ಗು ಪ್ರದೇಶಗಳಲ್ಲಿನ ಜನ ಮತ್ತು ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕೆಂದು ಇಲಾಖೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Chennabasappa ಬನ್ನಿ ಪೂಜೆಗೆ ಶಾಸಕ ಚೆನ್ನಿ ಅವರಿಂದ ಪೂರ್ವೋಚಿತ ಸಿದ್ಧತೆ

S.N.Chennabasappa ನವರಾತ್ರಿ ಉತ್ಸವದ ಕಡೆಯ ದಿನದಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ...

Shree Sigandur Chowdeshwari Temple ಸಿಗಂದೂರು ದೇವಿ ವೈಭವದ ನವರಾತ್ರಿ ಉತ್ಸವ

Shree Sigandur Chowdeshwari Temple ಶ್ರೀ ಕ್ಷೇತ್ರ ಸಿಗಂದೂರಿನಲ್ಲಿ...

Madhu Bangarappa ಸಾರ್ವಜನಿಕರ ಅಹವಾಲುಗಳಿಗೆ ಸಕಾಲದಲ್ಲಿ ಅಗತ್ಯ ಸೌಲಭ್ಯ ಒದಗಿಸಿ- ಮಧು ಬಂಗಾರಪ್ಪ

Madhu Bangarappa ಸೌಲಭ್ಯ ಅರಸಿ ಕಚೇರಿಗೆ ಆಗಮಿಸುವ ಗ್ರಾಮೀಣ ಮತ್ತು...

CM Siddharamaiah ಚಾಮುಂಡೇಶ್ವರಿ ಆಶೀರ್ವಾದದಿಂದಲೇ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೇನೆ- ಸಿದ್ಧರಾಮಯ್ಯ

CM Siddharamaiah ತಾಯಿ ಚಾಮುಂಡೇಶ್ವರಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ...