Friday, December 5, 2025
Friday, December 5, 2025

ಸಮಾಜವಾದಿ ಗೋಪಾಲಗೌಡರ ಜನ್ಮ ಶತಮಾನೋತ್ಸವ

Date:

ಶಿಕಾರಿಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಭರವಸಾಕೋಶ ಆಶ್ರಯದಲ್ಲಿ ನಡೆದ ಸಮಾಜವಾದಿ ನೇತಾರ ದಿ.ಶಾಂತವೇರಿ ಗೋಪಾಲಗೌಡರ ಜನ್ಮಶತಮಾನೋತ್ಸವ ಸಪ್ತಾಹ ಉದ್ಘಾಟನಾ ಸಮಾರಂಭ ನಡೆಯಿತು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ. ಮಂಜುನಾಥ ಅವರು ಸಪ್ತಾಹ ಸಮಾರಂಭ ಉದ್ಘಾಟಿಸಿದರು.

ಕುವೆಂಪು ವಿಶ್ವವಿದ್ಯಾಲಯ ರಾಜ್ಯಶಾಸ್ತ್ರ ಅಧ್ಯಯನ ಹಾಗೂ ಸಂಶೋಧನಾ ವಿಭಾಗ ವಿಶ್ರಾಂತ ಪ್ರಾಧ್ಯಾಪಕರು ಹಾಗೂ ನಮ್ಮ ಗುರುಗಳಾದ ಪ್ರೊ.ಜೆ.ಎಸ್. ಸದಾನಂದ ಅವರು ದಿ.ಶಾಂತವೇರಿ ಗೋಪಾಲಗೌಡರ ಜೀವನ ಕುರಿತು ಉಪನ್ಯಾಸ ನೀಡಿದರು. ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್.ಎಸ್. ರಘು ಆಶಯ ನುಡಿ ನುಡಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ಕ್ಷೇಮಾಪಾಲನಾ ಅಧಿಕಾರಿ ಆರ್.ಕೆ. ವಿನಯ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಕೆ.ಟಿ. ನಾಗೇಂದ್ರಪ್ಪ, ಸಹಾಯಕ ಪ್ರಾಧ್ಯಾಪಕ ಮಲ್ಲಿಕಾರ್ಜುನ್, ಉಪನ್ಯಾಸಕರಾದ ಸಕಲೇಶ್ ಹುಲ್ಮಾರ್, ಹರಿಣಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕೋಶಾಧ್ಯಕ್ಷ ಎಂ. ನವೀನ್ ಕುಮಾರ್, ತಾಲ್ಲೂಕು ಪದಾಧಿಕಾರಿಗಳಾದ ಬಿ.ಎನ್. ಸುನೀಲ್ ಕುಮಾರ್, ಎಸ್.ಎನ್. ನರಸಿಂಹಸ್ವಾಮಿ, ಕಾಳಿಂಗರಾವ್, ವಿವಿಧ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...