Saturday, September 12, 2026
Saturday, September 12, 2026

ರಾಜ್ಯ ಗೃಹ ಸಚಿವರ ಹೇಳಿಕೆಗಳ ಬಗ್ಗೆ ಸಿದ್ಧರಾಮಯ್ಯ ಟೀಕೆ

Date:

ಗೃಹಸಚಿವರ ಬೇಜವಾಬ್ದಾರಿ ಹೇಳಿಕೆಗಳಿಂದಾಗಿ ಪೊಲೀಸ್ ಇಲಾಖೆ ನೈತಿಕ ಸ್ಥೈರ್ಯವನ್ನು ಕಳೆದುಕೊಂಡಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯನವರು ಕಿಡಿಕಾರಿದ್ದಾರೆ.

ಬಾಗಲಕೋಟೆಯ ಕೆರೂರ ಪಟ್ಟಣದಲ್ಲಿ ಇತ್ತೀಚೆಗೆ ನಡೆದಿದ್ದ ಗಲಭೆಯಲ್ಲಿ ಗಾಯಗೊಂಡವರು ಮತ್ತು ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದೆ.

ಘಟನೆಯ ಸುದ್ದಿ ಗೊತ್ತಾದ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠರ ಜೊತೆ ಮಾತನಾಡಿ ಗಲಭೆಕೋರರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಬೇಕೆಂದು ತಿಳಿಸಿದ್ದೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬಾಗಲಕೋಟೆಯ ಕೆರೂರ ಪಟ್ಟಣದಲ್ಲಿ ನಡೆದಿದ್ದ ಗಲಭೆ ವಿಚಾರವಾಗಿ ಸರಣಿ ಟ್ವೀಟ್ ಮೂಲಕ ಬಿಜೆಪಿ ಸರ್ಕಾರ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...