Sunday, April 26, 2026
Sunday, April 26, 2026

ನೀರಾವರಿ ಆಧರಿತ ಕೃಷಿಗೆ ಸಾಲಸೌಲಭ್ಯ ಹೆಚ್ಚಿಸಿ- ಅಮಿತ್ ಶಾ

Date:

ನೀರಾವರಿ, ಇತರೆ ಮೂಲಸೌಕರ್ಯ ಸೇರಿದಂತೆ ಕೃಷಿ ವಲಯಕ್ಕೆ ಹೆಚ್ಚು ಹೆಚ್ಚು ದೀರ್ಘಾವಧಿಯ ಸಾಲಗಳನ್ನು ಒದಗಿಸುವಂತೆ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಗೆ(ಎಆರ್‌ಡಿಬಿ) ಸಹಕಾರ ಸಚಿವ ಅಮಿತ್‌ ಶಾ ಮನವಿ ಮಾಡಿದ್ದಾರೆ.

ದೆಹಲಿಯಲ್ಲಿ ರಾಷ್ಟ್ರೀಯ ಸಮ್ಮೇಳನವೊಂದರಲ್ಲಿ ಮಾತನಾಡಿದ ಅವರು, ಕೃಷಿ ಅಭಿವೃದ್ಧಿ ಮತ್ತು ರೈತರ ಆದಾಯ ದ್ವಿಗುಣಗೊಳಿಸುವ ಉದ್ದೇಶದಿಂದ ಸರ್ಕಾರವು ದೇಶದ ಸಹಕಾರಿ ಸಂಘಗಳ ಡೇಟಾಬೇಸ್‌ ಅನ್ನು ಅಭಿವೃದ್ಧಿಪಡಿಸುತ್ತಿದೆ.

ಕೃಷಿ ವಲಯವನ್ನು ಸುಧಾರಿಸದೇ ರೈತರ ಆದಾಯ ಹೆಚ್ಚಿಸಲು ಸಾಧ್ಯವಿಲ್ಲ. ಹೀಗಾಗಿ, ನೀರಾವರಿ ಪ್ರದೇಶವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸಾಲ ನೀಡಲು ಸಹಕಾರಿ ಬ್ಯಾಂಕುಗಳು ಆದ್ಯತೆ ನೀಡಬೇಕು ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu university ಕುವೆಂಪು ವಿವಿ ಸಮಾಜ ಕಾರ್ಯ ಸ್ನಾತಕೋತ್ತರ ವಿಭಾಗದಿಂದ ಆವರಣ ಸ್ವಚ್ಛತೆ ಮತ್ತು ಉಚಿತ ನೇತ್ರ ತಪಾಸಣೆ ಶಿಬಿರ

Kuvempu university ಕುವೆಂಪು ವಿಶ್ವವಿದ್ಯಾಲಯ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದಿಂದ ಆಯೋಜಿಸಲಾದ ಸಮಾಜಕಾರ್ಯ...