Saturday, June 20, 2026
Saturday, June 20, 2026

ನೀರಾವರಿ ಆಧರಿತ ಕೃಷಿಗೆ ಸಾಲಸೌಲಭ್ಯ ಹೆಚ್ಚಿಸಿ- ಅಮಿತ್ ಶಾ

Date:

ನೀರಾವರಿ, ಇತರೆ ಮೂಲಸೌಕರ್ಯ ಸೇರಿದಂತೆ ಕೃಷಿ ವಲಯಕ್ಕೆ ಹೆಚ್ಚು ಹೆಚ್ಚು ದೀರ್ಘಾವಧಿಯ ಸಾಲಗಳನ್ನು ಒದಗಿಸುವಂತೆ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಗೆ(ಎಆರ್‌ಡಿಬಿ) ಸಹಕಾರ ಸಚಿವ ಅಮಿತ್‌ ಶಾ ಮನವಿ ಮಾಡಿದ್ದಾರೆ.

ದೆಹಲಿಯಲ್ಲಿ ರಾಷ್ಟ್ರೀಯ ಸಮ್ಮೇಳನವೊಂದರಲ್ಲಿ ಮಾತನಾಡಿದ ಅವರು, ಕೃಷಿ ಅಭಿವೃದ್ಧಿ ಮತ್ತು ರೈತರ ಆದಾಯ ದ್ವಿಗುಣಗೊಳಿಸುವ ಉದ್ದೇಶದಿಂದ ಸರ್ಕಾರವು ದೇಶದ ಸಹಕಾರಿ ಸಂಘಗಳ ಡೇಟಾಬೇಸ್‌ ಅನ್ನು ಅಭಿವೃದ್ಧಿಪಡಿಸುತ್ತಿದೆ.

ಕೃಷಿ ವಲಯವನ್ನು ಸುಧಾರಿಸದೇ ರೈತರ ಆದಾಯ ಹೆಚ್ಚಿಸಲು ಸಾಧ್ಯವಿಲ್ಲ. ಹೀಗಾಗಿ, ನೀರಾವರಿ ಪ್ರದೇಶವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸಾಲ ನೀಡಲು ಸಹಕಾರಿ ಬ್ಯಾಂಕುಗಳು ಆದ್ಯತೆ ನೀಡಬೇಕು ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಪಿಎಂ- ವಿಬಿಆರ್ ವೈ ಯೋಜನೆಯಿಂದ ಉದ್ಯೋಗ ಸೃಷ್ಠಿ- ಬಿ.ವೈ.ರಾಘವೇಂದ್ರ

B.Y. Raghavendra ಪ್ರಧಾನ ಮಂತ್ರಿ ವಿಕಸಿತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ...

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...