Tuesday, May 5, 2026
Tuesday, May 5, 2026

ಗದ್ದಲದಲ್ಲೇ ಆರಂಭಗೊಂಡ ಸಂಸತ್ತಿನ ಮುಂಗಾರು ಅಧಿವೇಶನ

Date:

ಸಂಸತ್ತಿನ ಮುಂಗಾರು ಅಧಿವೇಶನ ಗದ್ದಲದೊಂದಿಗೆ ಆರಂಭವಾಗಿದೆ. ಇದರಿಂದಾಗಿ ಆರಂಭದ ದಿನ ಹೆಚ್ಚಿನ ಪ್ರಮಾಣ ದಲ್ಲಿ ಕಲಾಪ ನಡೆಸಲು ಸಾಧ್ಯವಾಗದೆ ಲೋಕ ಸಭೆ ಮತ್ತು ರಾಜ್ಯಸಭೆಯಲ್ಲಿ ಕಲಾಪಗಳನ್ನು ಮಂಗಳವಾರಕ್ಕೆ ಮುಂದೂಡಲಾಯಿತು.

ಇದು ನನಗೆ ಕೊನೆಯ ಸಂಸತ್‌ ಅಧಿವೇಶನ. ಹೀಗಾಗಿ ಚೆನ್ನಾಗಿ ಚರ್ಚೆ ನಡೆಸಿ ಉತ್ತಮ ಬೀಳ್ಕೊಡುಗೆ ನೀಡಿ ಎಂದು ರಾಜ್ಯಸಭೆಯ ಉಪಸಭಾಪತಿ, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಕೂಡ ಸಂಸದರನ್ನು ಕೇಳಿಕೊಂಡಿದ್ದರು.
ಆದರೆ ಉಭಯ ಸದನ ಗಳಲ್ಲಿಯೂ ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷ ಗಳು ಜಿಎಸ್‌ಟಿ, ಬೆಲೆ ಏರಿಕೆ ಮತ್ತಿತರ ಹಲವು ವಿಚಾರಗಳ ಬಗ್ಗೆ ಕೋಲಾಹಲ ಎಬ್ಬಿಸಿದ್ದರಿಂದ ಕಲಾಪ ಮಂಗಳವಾರಕ್ಕೆ ಮುಂದೂಡಿಕೆಯಾಯಿತು.

ಮುಂಗಾರು ಅಧಿವೇಶನದಲ್ಲಿ ಎಲ್ಲ ವಿಚಾರಗಳ ಬಗ್ಗೆ ಸಮಗ್ರವಾಗಿ ಚರ್ಚೆ ನಡೆದು ಕಲಾಪಗಳು ಫ‌ಲಪ್ರದವಾಗುವಂತೆ ಸಹಕರಿಸಬೇಕು ಎಂದು ಅಧಿವೇಶನ ಆರಂಭವಾಗುವುದಕ್ಕೆ ಮುನ್ನ ಪ್ರಧಾನಿ ಮೋದಿ ಮನವಿ ಮಾಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

K. R. Periyakaruppan ಒಂದೇ ಒಂದು ಮತದ ಅಂತರದಲ್ಲಿ ಸೋತ (ಮಂತ್ರಿ) ಡಿಎಂಕೆ ಅಭ್ಯರ್ಥಿ ಪೆರಿಯಾಕರುಪ್ಪನ್.

ಒಂದು ಮತ ತಾನೆ. ಎಂಬ ನಿರ್ಲಕ್ಷ್ಯ ಬಹಳ ಅಭ್ಯರ್ಥಿಗಳಲ್ಲಿದೆ. ಆದರೆ ಆ...

Ballari News ಪಾರಾಗುವ ಬಗೆ ಹೇಗೆ?. ಬಳ್ಳಾರಿ ಜಿಲ್ಲಾ ವೈದ್ಯಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ನೀಡಿರುವ ಮಾಹಿತಿ ಎಲ್ಲರಿಗೂ ಅನ್ವಯ

Ballari News ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಬಿಸಿಲಿನ ಪ್ರಖರತೆ ಮತ್ತು ತೀವ್ರತೆ...

S.N. Channabasappa ಪಶುವೈದ್ಯಕೀಯ ಮತ್ತು‌ ಮೀನುಗಾರಿಕೆ ವಿಜ್ಞಾನ ವಿವಿಗಳ ನೌಕರರಿಗೆ ನೀಡುತ್ತಿರುವ ಎನ್ ಪಿ ಎ ಕಡಿತ: ಶಾಸಕ ಚೆನ್ನಿ ಅವರಿಂದ ಖಂಡನೆ

S.N. Channabasappa "ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ...

Summer ಬೇಸಿಗೆಯ ಬಿರುಬಿಸಿಲು!. ಜಾನುವಾರು ರಕ್ಷಣೆಗೆ ಪಶುವೈದ್ಯಕೀಯ ಕಾಲೇಜಿನ ತಜ್ಞರ ಮಾರ್ಗದರ್ಶನ – ಮಾಹಿತಿ ಇಲ್ಲಿದೆ.

Summer ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಮೇ ತಿಂಗಳಲ್ಲಿ ಬಿಸಿಲ ಧಗೆ ಹೆಚ್ಚಾಗುವ...