Sunday, June 28, 2026
Sunday, June 28, 2026

ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ

Date:

ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ 104 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಮಸಾಜ್​ ಥೆರಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಎಸ್​ಎಸ್​ಎಲ್​ಸಿ ರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಕೇಂದ್ರ ಸರ್ಕಾರದ ಈ ಉದ್ಯೋಗದಲ್ಲಿ ಕಾರ್ಯ ನಿರ್ವಹಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 6 ಆಗಿದ್ದು, ಅಭ್ಯರ್ಥಿಗಳು ಅರ್ಜಿಯನ್ನು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದೆ.

ಈ ಹುದ್ದೆಗಳನ್ನು ನಿರ್ಧಿಷ್ಟ ಸಮಯಕ್ಕೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಸಲಾಗುತ್ತಿದೆ. ಈಗಾಗಲೇ ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಮಸಾಜ್ ಥೆರಪಿಸ್ಟ್​ ಆಗಿ ಕಾರ್ಯ ನಿರ್ವಹಿಸುತ್ತಿರುವ ಉದ್ಯೋಗಿಗಳು ಈ ಹುದ್ದೆಗೆ ಹೊಸದಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಆಯ್ಕೆಗೊಂಡ ಅಭ್ಯರ್ಥಿಗಳು ಭಾರತೀಯ ಕ್ರೀಡಾ ಪ್ರಾಧಿಕಾರ ಹಲವು ರಾಜ್ಯಗಳಲ್ಲಿ ಹೊಂದಿರುವ ಕೇಂದ್ರದಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.

ಭಾರತೀಯ ಕ್ರೀಡಾ ಪ್ರಾಧಿಕಾರ ಹುದ್ದೆ: ಮಸಾಜ್ ಥೆರಪಿಸ್ಟ್
ಹುದ್ದೆಗಳ ಸಂಖ್ಯೆ: 104
ಉದ್ಯೋಗ ಸ್ಥಳ: ದೇಶದೆಲ್ಲೆಡೆ
ವೇತನ: 35000ರೂ. ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ: ಭಾರತೀಯ ಕ್ರೀಡಾ ಪ್ರಾಧಿಕಾರದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಬೋರ್ಡ್‌ಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

ಮಸಾಜ್ ಥೆರಪಿಯಲ್ಲಿ ನಿರ್ಧಿಷ್ಟ ಸರ್ಟಿಫಿಕೇಟ್​ ಕೋರ್ಸ್​ ಅಥವಾ ಮಾಸಾಜ್​ ಥೆರಪಿಯಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.

ಅನುಭವದ ವಿವರಗಳು:
ಅಭ್ಯರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ಕೆಲಸದ ಅನುಭವವನ್ನು ಹೊಂದಿರಬೇಕು.

ವಯೋಮಿತಿ: ಭಾರತೀಯ ಕ್ರೀಡಾ ಪ್ರಾಧಿಕಾರದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷಗಳು ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಭಾರತೀಯ ಕ್ರೀಡಾ ಪ್ರಾಧಿಕಾರದ ನಿಯಮಗಳ ಪ್ರಕಾರ
ಆಯ್ಕೆ ಪ್ರಕ್ರಿಯೆ
ಅರ್ಹತೆ, ಅನುಭವ, ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ

ಅರ್ಜಿ ಸಲ್ಲಿಕೆ : ಇಮೇಲ್​ ಮುಖಾಂತರ

ಇಮೇಲ್​ ವಿಳಾಸ: recruitment.massagetherapist@gmail.com

ಪ್ರಮುಖ ದಿನಾಂಕಗಳು:
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 15 ಜುಲೈ 2022
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 06 ಆಗಸ್ಟ್ 2022

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Pulse Polio ಪೋಲಿಯೊ ಹನಿ:ಸುರಕ್ಷಿತ‌ ಉಚಿತ ಮತ್ತು ಪರಿಣಾಮಕಾರಿ.ನೆರೆದೇಶದ ವೈರಸ್ ನಿರೋಧಕ: ಡಾ.ರಘುನಂದನ್

Pulse Polio  " ಪೋಲಿಯೋ ಮುಕ್ತ ಭಾರತವನ್ನು ಖಚಿತಪಡಿಸಿಕೊಳ್ಳುವುದು ಅಗತ್ಯ ಉಪ...

Pace college Students Bus Accident ಅಂಗಡಿಗೆ ನುಗ್ಗಿದ ಕಾಲೇಜು ಬಸ್.!ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯ.

Pace college Students Bus Accident ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಜೆಡಿಕಟ್ಟೆಯಲ್ಲಿ...

D.K. Shivakumar ತೆರಿಗೆ ಸೋರಿಕೆಗೆ ಅವಕಾಶ ಇರಬಾರದು.ಯಾವುದೇ ರೀತಿ ರಾಜಿ,ನಿರ್ಲಕ್ಷ್ಯಕ್ಕೆ ಆಸ್ಪದವಿರಬಾರದು- ಡಿ.ಕೆ.ಶಿವಕುಮಾರ್.

D.K. Shivakumar ವಿಧಾನಸೌಧದಲ್ಲಿ ಶುಕ್ರವಾರ ನಡೆದ ವಾಣಿಜ್ಯ ತೆರಿಗೆ ಇಲಾಖೆಯ ಪ್ರಗತಿ ಪರಿಶೀಲನೆ...

B.Y. Raghavendra “ಖೇಲೋ ಇಂಡಿಯಾ “ಒಳಾಂಗಣ ಕ್ರೀಡಾಂಗಣದ ಕಾಮಗಾರಿ ಪರಿಶೀಲಿಸಿದ ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ 'ಖೇಲೋ ಇಂಡಿಯಾ' ಯೋಜನೆಯಡಿ ₹5 ಕೋಟಿ...