Friday, August 14, 2026
Friday, August 14, 2026

ಸಿದ್ಧರಾಮಯ್ಯ ಅವರ ಆಡಳಿತವೇ ಭ್ರಷ್ಡಾಚಾರದ‌ ಕೂಪವಾಗಿತ್ತು

Date:

ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತಾಡುವಾಗ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯನವರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು.

2023ರ ವಿಧಾನ ಸಭಾ ಚುನಾವಣೆ ತನ್ನ ಕೊನೆಯ ಚುನಾವಣೆ ಎಂದಿರುವ ಸಿದ್ದರಾಮಯ್ಯ ರಾಜ್ಯದಲ್ಲಿರುವ ಭ್ರಷ್ಟ ಸರ್ಕಾರವನ್ನು ಸೋಲಿಸಲು ಸ್ಪರ್ಧಿಸುತ್ತಿರುವುದಾಗಿ ಹೇಳಿದ್ದಾರೆ. 2016 ರಲ್ಲಿ ಅವರು ಮುಖ್ಯಮಂತ್ರಿಯಾಗಿದ್ದಾಗಲೇ ಪಿಎಸ್ ಐ ನೇಮಕಾತಿಯಲ್ಲಿ ಹಗರಣ ನಡೆದಿತ್ತು, ಅವರ ಅಧಿಕಾರಾವಧಿ ಭಷ್ಟಾಚಾರದ ಕೂಪವಾಗಿತ್ತು ಎಂದು ಕುಮಾರಸ್ವಾಮಿ ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...