Sunday, August 23, 2026
Sunday, August 23, 2026

ರಾಷ್ಡ್ರಪತಿ ಕೋವಿಂದ್ ಬೀಳ್ಕೊಡುಗೆ ಸಮಾರಂಭಕ್ಕೆ ಬೊಮ್ಮಾಯಿ ಉಪಸ್ಥಿತಿ

Date:

ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24ಕ್ಕೆ ಮುಗಿಯಲಿದೆ.
ಜುಲೈ 25ರಂದು ನೂತನ ರಾಷ್ಟ್ರಪತಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೀಗಾಗಿ, ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ನಾಳೆ ದೆಹಲಿಯ ಖಾಸಗಿ ಹೋಟೆಲ್​ನಲ್ಲಿ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಲಾಗಿದೆ.

ಈ ಔತಣಕೂಟದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಪಾಲ್ಗೊಳ್ಳಲಿದ್ದಾರೆ.
ರಾಷ್ಟ್ರಪತಿಯಾಗಿ ರಾಮನಾಥ್ ಕೋವಿಂದ್ ಅವರ ಅಧಿಕಾರವಧಿ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಔತಣಕೂಟ ಏರ್ಪಡಿಸಿದ್ದಾರೆ.

ಶುಕ್ರವಾರ ರಾತ್ರಿ 8 ಗಂಟೆಗೆ ಖಾಸಗಿ ಹೋಟೆಲ್​​ನಲ್ಲಿ ಔತಣಕೂಟ ಏರ್ಪಡಿಸಲಾಗಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಕೂಡ ಔತಣಕೂಟದಲ್ಲಿ ಭಾಗಿಯಾಗಲಿದ್ದಾರೆ. ಬಸವರಾಜ ಬೊಮ್ಮಾಯಿ ದೆಹಲಿಯಲ್ಲಿರುವ ಕರ್ನಾಟಕ ಭವನದಲ್ಲೇ ವಾಸ್ತವ್ಯ ಹೂಡಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...