Tuesday, December 16, 2025
Tuesday, December 16, 2025

ರಾಜ್ಯದ ಶ್ರಮಿಕ ಫಲಾನುಭವಿಗಳಿಗೆ ಪಿಂಚಣಿ ಏರಿಕೆ

Date:

ರಾಜ್ಯ ಸರ್ಕಾರವು ಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಶ್ರಮಿಕ ಫಲಾನುಭವಿಗಳಿಗೆ ನೀಡುತ್ತಿರುವ ಮಾಸಿಕ ಪಿಂಚಣಿಯನ್ನು ಎರಡು ಸಾವಿರ ರೂ.ನಿಂದ ಮೂರು ಸಾವಿರ ರೂ.ಗೆ ಏರಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾನ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಜಾರಿ ಮಾಡಲಾಗಿರುವ ಹಲವು ಯೋಜನೆಗಳಡಿ ಫಲಾನುಭವಿಗಳಿಗೆ ನೀಡಲಾಗುವ ಧನ ಸಹಾಯದಲ್ಲಿ ಏರಿಕೆ ಮಾಡಿರುವುದರ ಜೊತೆಗೆ ನೋಂದಣಿ ವಂತಿಗೆ ರಿಯಾಯತಿ, ಜೇಷ್ಠತೆ ಆಧಾರದಲ್ಲಿ ಟೂಲ್ ಕಿಟ್ ವಿತರಣೆ ಸೇರಿದಂತೆ ಹಲವು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ.

ಇನ್ನು ಫಲಾನುಭವಿಗಳ ನೋಂದಣಿ ವೇಳೆ ಮಂಡಳಿಗೆ ಪಾವತಿಸಬೇಕಿರುವ ವಂತಿಗೆ ಹಣ ಸಂಪೂರ್ಣ ಮನ್ನಾ ಮಾಡುವ ಶ್ರಮ ಸಾಮರ್ಥ್ಯ ಸೌಲಭ್ಯದಡಿ ಮಂಡಳಿಯ ಫಲಾನುಭವಿಗಳು ತರಬೇತಿ ಪಡೆಯದೆಯೇ ಜೇಷ್ಠತೆ ಆಧಾರದಲ್ಲಿ ಟೂಲ್ ಕಿಟ್ ಪಡೆಯಲು ಗೃಹ ಭಾಗ್ಯ ಸೌಲಭ್ಯದಡಿ ಅರ್ಹಹ ಫಲಾನುಭವಿಗಳಿಗೆ ಮನೆ ಕಟ್ಟಲು ನೀಡುವ ಧನ ಸಹಾಯ 10 ಕಂತುಗಳಲ್ಲಿ ನೀಡಲು ಸರಳೀಕರಿಸಿ ತಿದ್ದುಪಡಿ ಮಾಡಲು ಒಪ್ಪಿಗೆ ನೀಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Hindustan Aeronautics Limited ಹಿಂದೂಸ್ತಾನ್ ಏರೋನಾಟಿಕ್ಸ್ ನಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ

Hindustan Aeronautics Limited ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಬೆಂಗಳೂರು ಇಲ್ಲಿ...

Karnataka Public Service Commission ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಂದ ಎಸಿಎಫ್ ಗಳಿಗೆ ನಿಷ್ಠೆ, ದಕ್ಷತಾ ಪ್ರಮಾಣ ವಚನ ಬೋಧನೆ

Karnataka Public Service Commission ಕರ್ನಾಟಕ ಲೋಕಸೇವಾ ಆಯೋಗದಿಂದ ನೇರ ನೇಮಕಾತಿಗೊಂಡು...

MESCOM ಡಿಸೆಂಬರ್ 16 & 17 ಶಿವಮೊಗ್ಗದ ರವೀಂದ್ರನಗರಕ್ಕೆ ವಿದ್ಯುತ್ ಸರಬರಾಜು ಇಲ್ಲ, ಮೆಸ್ಕಾಂ ಪ್ರಕಟಣೆ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್...