Saturday, December 6, 2025
Saturday, December 6, 2025

ಸಂಸತ್ತು ಪ್ರಜಾಪ್ರಭುತ್ವದ ದೇವಾಲಯ-ರಾಮನಾಥ್ ಕೋವಿಂದ್

Date:

ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರ ಅಧಿಕಾರಾವಧಿ ಭಾನುವಾರ ಮುಕ್ತಾಯವಾಗಲಿದೆ.ನಿನ್ನೆ ಶನಿವಾರ ಸಂಸತ್‌ ಭವನದಲ್ಲಿ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಸಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಕೋವಿಂದ್‌ ಅವರು, ಸಂಸತ್ತನ್ನು ಪ್ರಜಾಪ್ರಭುತ್ವದ ದೇವಾಲಯ ಎಂದು ಕರೆದಿದ್ದಾರೆ.

ದೇಶದ ಹಿತಾಸಕ್ತಿಯ ದೃಷ್ಟಿಯಿಂದಾಗಿ ಎಲ್ಲ ಪಕ್ಷಗಳು ಪಕ್ಷಪಾತ ರಾಜಕಾರಣವನ್ನು ಬಿಡಬೇಕು. ದೇಶದ ಜನರ ಅಭಿವೃದ್ಧಿಗಾಗಿ ಕೆಲಸ ಮಾಡಬೇಕು ಎಂದು ಅವರು ಎಲ್ಲ ರಾಜಕೀಯ ಪಕ್ಷಗಳಿಗೆ ಕರೆ ನೀಡಿದ್ದಾರೆ.

ಸಂಸತ್ತಿನಲ್ಲಿ ಚರ್ಚೆ ನಡೆಸುವಾಗ ಪ್ರತಿಯೊಬ್ಬ ಸಂಸದರು ಗಾಂಧಿ ತತ್ವವನ್ನು ಪಾಲಿಸಬೇಕು. ಶಾಂತಿಯುತವಾಗಿ ಚರ್ಚೆಗಳು ನಡೆಯಬೇಕು ಎಂದು ಅವರು ಸಂಸದರಿಗೆ ಕಿವಿ ಮಾತನ್ನು ಹೇಳಿದ್ದಾರೆ.

ಕೋವಿಂದ್‌ ಅವರ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...