Monday, February 2, 2026
Monday, February 2, 2026

ಸಂಸತ್ತು ಪ್ರಜಾಪ್ರಭುತ್ವದ ದೇವಾಲಯ-ರಾಮನಾಥ್ ಕೋವಿಂದ್

Date:

ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರ ಅಧಿಕಾರಾವಧಿ ಭಾನುವಾರ ಮುಕ್ತಾಯವಾಗಲಿದೆ.ನಿನ್ನೆ ಶನಿವಾರ ಸಂಸತ್‌ ಭವನದಲ್ಲಿ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಸಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಕೋವಿಂದ್‌ ಅವರು, ಸಂಸತ್ತನ್ನು ಪ್ರಜಾಪ್ರಭುತ್ವದ ದೇವಾಲಯ ಎಂದು ಕರೆದಿದ್ದಾರೆ.

ದೇಶದ ಹಿತಾಸಕ್ತಿಯ ದೃಷ್ಟಿಯಿಂದಾಗಿ ಎಲ್ಲ ಪಕ್ಷಗಳು ಪಕ್ಷಪಾತ ರಾಜಕಾರಣವನ್ನು ಬಿಡಬೇಕು. ದೇಶದ ಜನರ ಅಭಿವೃದ್ಧಿಗಾಗಿ ಕೆಲಸ ಮಾಡಬೇಕು ಎಂದು ಅವರು ಎಲ್ಲ ರಾಜಕೀಯ ಪಕ್ಷಗಳಿಗೆ ಕರೆ ನೀಡಿದ್ದಾರೆ.

ಸಂಸತ್ತಿನಲ್ಲಿ ಚರ್ಚೆ ನಡೆಸುವಾಗ ಪ್ರತಿಯೊಬ್ಬ ಸಂಸದರು ಗಾಂಧಿ ತತ್ವವನ್ನು ಪಾಲಿಸಬೇಕು. ಶಾಂತಿಯುತವಾಗಿ ಚರ್ಚೆಗಳು ನಡೆಯಬೇಕು ಎಂದು ಅವರು ಸಂಸದರಿಗೆ ಕಿವಿ ಮಾತನ್ನು ಹೇಳಿದ್ದಾರೆ.

ಕೋವಿಂದ್‌ ಅವರ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...