Sunday, August 2, 2026
Sunday, August 2, 2026

ರಾಜ್ಯದಲ್ಲಿ ಜುಲೈ 28 ರಿಂದ ಪುಣ್ಯಕೋಟಿ ಯೋಜನೆಗೆ ಚಾಲನೆ

Date:

ಗೋಶಾಲೆಗಳಲ್ಲಿರುವ ಜಾನುವಾರುಗಳನ್ನು ಸಾರ್ವಜನಿಕರು ಹಾಗೂ ಖಾಸಗಿ ಸಂಸ್ಥೆಗಳು ದತ್ತು ತೆಗೆದುಕೊಳ್ಳುವುದನ್ನು ಪ್ರೋತ್ಸಾಹಿಸಲು ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಪುಣ್ಯಕೋಟಿ ಯೋಜನೆಗೆ ಜುಲೈ 28 ಚಾಲನೆ ನೀಡಲಾಗುತ್ತದೆ ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಅವರು ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವ ಪ್ರಭು ಚವ್ಹಾಣ್, ಸಿಎಂ ಬಸವರಾಜ ಬೊಮ್ಮಾಯಿ ಅವರು ಜುಲೈ 28 ಕ್ಕೆ ಪುಣ್ಯಕೋಟಿ ದತ್ತು ಯೋಜನೆ ಪೋರ್ಟಲ್ ಅನ್ನು ಉದ್ಘಾಟಿಸಲಿದ್ದಾರೆ. ಈ ಪೋರ್ಟಲ್ ನಲ್ಲಿ ನೋಂದಣಿಯಾಗಿರುವ ಸರ್ಕಾರಿ ಅಥವಾ ಖಾಸಗಿ ಗೋಶಾಲೆಗಳಲ್ಲಿರುವ ಜಾನುವಾರುಗಳನ್ನು ವಾರ್ಷಿಕ ತಲಾ11 ಸಾವಿರ ರೂ. ದೇಣಿಗೆ ನೀಡುವ ಮೂಲಕ ಸಾರ್ವಜನಿಕರು ದತ್ತು ಪಡೆಯಬಹುದು.

ಜಾನುವಾರುಗಳಿಗಾಗಿ ಆಹಾರ ಯೋಜನೆಯಡಿ ಒಂದು ದಿನಕ್ಕೆ ಒಂದು ಗೋವಿಗೆ 70 ರೂ. ಗಳಂತೆ ಪಾವತಿಸಿ ತಮಗೆ ಇಷ್ಟವಾದ ಗೋವಿಗೆ ಆಹಾರಕ್ಕೆ ದೇಣಿಗೆ ನೀಡಬಹುದು.

ಗೋಶಾಲೆಗಳಿಗೆ ದತ್ತು ನೀಡಲು ಇಷ್ಟೇ ಹಣ ನೀಡಬೇಕು ಎಂದೇನೂ ಇಲ್ಲ. ಕನಿಷ್ಟ 10 ರೂ.ಗಳಿಂದಲೂ ದೇಣಿಗೆ ನೀಡಲು ಅವಕಾಶ ಕಲ್ಪಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...