Wednesday, October 2, 2024
Wednesday, October 2, 2024

ಭಾರತದಲ್ಲಿ ಚಿರತೆ ಕುಲ ಚಿಗುರುತ್ತಿದೆ

Date:

ಚಿರತೆಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಭಾರತದಲ್ಲಿ ವನ್ಯಜೀವಿ ಸಂಪತ್ತಿನ ಅಭಿವೃದ್ಧಿಯಾಗುತ್ತಿದೆ.

ಅಳಿವಿನಂಚಿನ ಪ್ರಾಣಿಗಳು ಎಂದು ಘೋಷಣೆಯಾದ 70 ವರ್ಷಗಳ ನಂತರ ಪ್ರಥಮ ಬಾರಿಗೆ ದೇಶದ ಕಾಡುಗಳು ಚಿರತೆಗಳಿಗೆ ನೆಲೆಯಾಗುತ್ತಿವೆ.

ಅಳಿವಿನಂಚಿಗೆ ತಳ್ಳಲ್ಪಟ್ಟು ಸುಮಾರು 70 ವರ್ಷಗಳ ನಂತರ ಕೇಂದ್ರ ಸರ್ಕಾರವು ಚಿರತೆಯನ್ನು ಮತ್ತೆ ದೇಶದಲ್ಲಿ ಪರಿಚಯಿಸುವ ತನ್ನ ಯೋಜನೆಯನ್ನು ಇತ್ತೀಚೆಗಷ್ಟೇ ಘೋಷಿಸಿತ್ತು.

ಈ ವರ್ಷದ ಆಗಸ್ಟ್ ವೇಳೆಗೆ ಮಧ್ಯಪ್ರದೇಶದ ಕುನೋ-ಪಾಲ್ಪುರ್ ರಾಷ್ಟ್ರೀಯ ಉದ್ಯಾನವನಕ್ಕೆ ದಕ್ಷಿಣ ಆಫ್ರಿಕಾದಿಂದ ಚಿರತೆಗಳನ್ನು ತರಲು ಭಾರತ ಸಜ್ಜಾಗಿದೆ ಎಂದು ಕೇಂದ್ರ ಪರಿಸರ ಸಚಿವಾಲಯ ತಿಂಗಳ ಹಿಂದೆ ತಿಳಿಸಿತ್ತು.

ವಿಶ್ವದಲ್ಲಿ ಚಿರತೆಗಳ ಅತಿದೊಡ್ಡ ನೆಲೆ
ಪ್ರಸ್ತುತ ಕೇಂದ್ರ ಸರ್ಕಾರದ ಯೋಜನೆ ಸದ್ಯದಲ್ಲಿಯೇ ಸಾಕಾರಗೊಳ್ಳಲಿದೆ. ಅವುಗಳಲ್ಲಿ ಎಂಟು ಚಿರತೆ ಆಗಸ್ಟ್ ನಲ್ಲಿ ಆಫ್ರಿಕಾದ ನಮೀಬಿಯಾದಿಂದ ಬರಲಿವೆ, ನಮೀಬಿಯಾ ವಿಶ್ವದಲ್ಲಿ ಚಿರತೆಗಳ ಅತಿದೊಡ್ಡ ನೆಲೆಯಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Youth Empowerment and Sports ಸುತ್ತಮುತ್ತಲ ಪ್ರದೇಶದ ಸ್ಬಚ್ಛತೆ ನಮ್ಮ ಜವಾಬ್ದಾರಿ- ಶಾಸಕ ಚನ್ನಬಸಪ್ಪ

 Youth Empowerment and Sports ಭಾರತ ಸರ್ಕಾರದ, ಯುವ ವ್ಯವಹಾರ ಮತ್ತು...

Chamber Of Commerce ಗಾಂಧೀಜಿ & ಶಾಸ್ತ್ರೀಜಿ ಯುವಜನರಿಗೆ ಆದರ್ಶ- ಚಂದ್ರಶೇಖರಯ್ಯ

Chamber Of Commerce ಗಾಂಧೀಜಿ ಅವರ ತತ್ವ ಆದರ್ಶಗಳು ಎಲ್ಲರಿಗೂ ಮಾರ್ಗದರ್ಶನ...

Gangotri College ವಿದ್ಯಾರ್ಥಿಗಳು ಶಿಕ್ಷಣದ ಸಂಗಡ ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು- ಶ್ರೀ ಚನ್ನಬಸವಶ್ರೀ

Gangotri College ಗ್ರಾಮೀಣ ಪ್ರದೇಶದ ಜನರ ಜೀವನ ಕ್ರಮ ಅರಿಯುವ ಜೊತೆಗೆ...