Friday, May 15, 2026
Friday, May 15, 2026

ಕಾರ್ಗಿಲ್ ದಿವಸ್ ನಮ್ಮ ಸಶಸ್ತ್ರ ಪಡೆಗಳ ಶೌರ್ಯದ ಸಂಕೇತ- ರಾಷ್ಟ್ರಪತಿ

Date:

ಕಾರ್ಗಿಲ್ ವಿಜಯ್ ದಿವಸ ಸಶಸ್ತ್ರ ಪಡೆಗಳ ಅಸಾಧಾರಣ ಶೌರ್ಯದ ಸಂಕೇತವಾಗಿದೆ. ಹಾಗೂ ಭಾರತ ಮಾತೆಯನ್ನು ರಕ್ಷಿಸಲು ತಮ್ಮ ಪ್ರಾಣವನ್ನು ಅರ್ಪಿಸಿದ ವೀರ ಸೈನಿಕರಿಗೆ ಜನರು ಯಾವಾಗಲೂ ಋಣಿಯಾಗಿರುತ್ತಾರೆ ಎಂದು ರಾಷ್ಟಾಪತಿ ದ್ರೌಪದಿ ಮುರ್ಮು ಅವರು ತಿಳಿಸಿದ್ದಾರೆ.

ಕಳೆದ 1999. ಜುಲೈ 26 ರಂದು, ಭಾರತೀಯ ಸೇನೆಯು ಆಪರೇಷನ್ ವಿಜಯ್ ಜಯಿಸಿ ಪರಾಕಾಷ್ಠೆಯನ್ನು ಘೋಷಿಸಿತು. ಲಡಾಕ್‍ನ ಕಾರ್ಗಿಲ್ ಹಿಮಾವೃತ ಪರ್ವತದಲ್ಲಿ ಸುಮಾರು 3 ತಿಂಗಳ ಸುದೀರ್ಘ ಯುದ್ಧದ ಬಳಿಕ ವಿಜಯ ಸಾಧಿಸಲಾಗಿತ್ತು .

ಭಾರತಮಾತೆಯನ್ನು ರಕ್ಷಿಸಲು ತಮ್ಮ ಪ್ರಾಣವನ್ನು ಅರ್ಪಿಸಿದ ಎಲ್ಲಾ ವೀರ ಸೈನಿಕರಿಗೆ ನಾನು ನಮಿಸುತ್ತೇನೆ. ಅವರಿಗೆ ಹಾಗೂ ಅವರ ಕುಟುಂಬ ಸದಸ್ಯರಿಗೆ ದೇಶವು ಯಾವಾಗಲೂ ಋಣಿಯಾಗಿರುತ್ತದೆ. ಜೈ ಹಿಂದ್ ಎಂದು ಮುರ್ಮು ಅವರು ಟ್ವೀಟ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga Postal Department ಅಂಚೆ ಇಲಾಖೆ ಜೀವವಿಮಾ ಏಜೆಂಟ್ ಆಗ ಬಯಸುವಿರ? ಈ ಮಾಹಿತಿ ನಿಮಗಾಗಿ

Shimoga Postal Department ಶಿವಮೊಗ್ಗ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆ...

Karnataka Forest Department ವಾಹನ ಸಂಚಾರದ ಹೆಚ್ಚಳ: ವನ್ಯಜೀವಿಗಳ ಮುಕ್ತ ಓಡಾಟಕ್ಕೆ ಅಡ್ಡಿಯಾಗಿ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿದೆ- ಕುಮಾರ್ ಪುಷ್ಕರ್

Karnataka Forest Department ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ...