Wednesday, October 2, 2024
Wednesday, October 2, 2024

ಮಂಡಕ್ಕಿಗೆ ಜಿಎಸ್ ಟಿ: ಸಿದ್ಧರಾಮಯ್ಯ ಕಟಕಿ

Date:

ಕೇಂದ್ರ ಸರ್ಕಾರದಿಂದ ದಿನೇ ದಿನೇ ಹುಡುಕಿ ಹುಡುಕಿ ಅಗತ್ಯ ವಸ್ತುಗಳ ಮೇಲೆ ತೆರಿಗೆ ಹಾಕುತ್ತಾ ಇದ್ದಾರೆ. ಇದೇ ಕಾರಣದಿಂದಾಗಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರುವಂತೆ ಆಗಿದೆ. ಅಲ್ಲಾ ಮಂಡಕ್ಕಿ ಮೇಲೆ ಯಾರಾದ್ರು ತೆರಿಗೆ ಹಾಕ್ತಾರಾ ಎಂಬುದಾಗಿ ವಿಪಕ್ಷ ನಾಯಕ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಸರ್ಕಾರದ ಸಾಧಾನ ರಿಪೋರ್ಟ್ ಬಿಡುಗಡೆ ಮಾಡಿದ ಬಳಿಕ ಮಾತನಾಡಿದಂತ ಅವರು, ಕೇಂದ್ರ ಸರ್ಕಾರ ಜಿಎಸ್ಟಿ ಹೆಸರಿನಲ್ಲಿ ಬಡವರ ರಕ್ತ ಕುಡಿಯೋ ಕೆಲಸ ಮಾಡುತ್ತಿದೆ. ಜಿಎಸ್ಟಿ ಹಾಕಿದ್ದರಿಂದಲೇ ಅಗತ್ಯವಸ್ತುಗಳ ಬೆಲೆ ಗಗನಕ್ಕೆ ಏರುತ್ತಿವೆ.ಜನರು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ತತ್ತರಿಸಿ ಹೋಗುವಂತೆ ಆಗಿದೆ ಎಂದರು.

ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ವಿಧಾನಸೌಧ ವ್ಯಾಪರಸೌಧ ಆಗಿದೆ. ದಿನೇ ದಿನೇ ಬ್ರಹ್ಮಾಂಡ ಭ್ರಷ್ಟಾಚಾರ ಹೆಚ್ಚಾಗುತ್ತಿದೆ. ದೇಶದಲ್ಲಿ ಐಪಿಎಸ್ ಅಧಿಕಾರಿ ಬಂಧನವಾಗಿದ್ದು ರಾಜ್ಯದಲ್ಲೇ ಆಗಿದೆ. ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ರಾಜಕಾರಣಿಗಳು ಭಾಗಿಯಾಗಿಲ್ವಾ.? ಬರೀ ಅಭ್ಯರ್ಥಿಗಳು, ಅಧಿಕಾರಿಗಳೇನಾ ಎಂಬುದಾಗಿ ಪ್ರಶ್ನಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...