Monday, April 27, 2026
Monday, April 27, 2026

ಪ್ರಥಮ ದರ್ಜೆ ಪಡೆದ ಪ.ಜಾ/ಪ.ವರ್ಗಗಳ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ

Date:

ಸಮಾಜ ಕಲ್ಯಾಣ ಇಲಾಖೆಯು 2022-23 ನೇ ಸಾಲಿನ ಮೆಟ್ರಿಕ್ ನಂತರದ ಅನೇಕ ಕೋರ್ಸುಗಳ ಪಬ್ಲಿಕ್ ಪರೀಕ್ಷೆಗಳಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಿದೆ.

ಅರ್ಹ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆ ವೆಬ್‍ಸೈಟ್ www.sw.kar.nic.in ಮೂಲಕ ಅಕ್ಟೋಬರ್ 31 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಬಳಿಕ ಅರ್ಜಿಯ ಮುದ್ರಿತ ಪ್ರತಿಯನ್ನು ಅಗತ್ಯ ದಾಖಲಾತಿಗಳನ್ನು ದೃಢೀಕರಿಸಿ, ಲಗತ್ತಿಸಿ ಜಂಟಿ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಡಿ.ಸಿ. ಕಂಪೌಂಡ, ಧಾರವಾಡ ಇಲ್ಲಿಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಜಂಟಿ ನಿರ್ದೇಶಕರ ಕಚೇರಿ ಹಾಗೂ ಸಂಬಂಧಿಸಿದ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರುಗಳ ಕಚೇರಿ ಸಮಾಜ ಕಲ್ಯಾಣ ಇಲಾಖೆ ಅಥವಾ ದೂರವಾಣಿ 0836-2447201 ಸಂಪರ್ಕಿಸಬಹುದು ಎಂದು ಪ್ರಕಟಣೆ ಮಾಹಿತಿ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನಾರಿ ಶಕ್ತಿ ವಂದನ ವಿರೋಧಿಸಿದ ಕಾಂಗ್ರೆಸ್ ವಿರುದ್ಧ ಶಾಸಕ ಚನ್ನಿ ಆಕ್ರೋಶ

S.N. Channabasappa ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಐತಿಹಾಸಿಕ 'ನಾರಿ ಶಕ್ತಿ...

Madhu Bangarappa ಗಾಳಿಮಳೆಯಿಂದಾದ ಹಾನಿಗೆ ಸೂಕ್ತ ಕ್ರಮಕ್ಕೆ ಸೂಚನೆ : ಎಸ್ಸೆಸ್ಎಲ್ಸಿ & ಪಿಯು ಅತ್ಯುತ್ತಮ ಫಲಿತಾಂಶ- ಮಧುಬಂಗಾರಪ್ಪ

Madhu Bangarappa ಶಿಕ್ಷಣ ಇಲಾಖೆಯಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ವಿಚಾರಧಾರೆಗಳನ್ನು...

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ : ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ.), ಶಿವಮೊಗ್ಗ ಜಿಲ್ಲಾ ಘಟಕದ ೨ನೇ...

B.Y. Raghavendra ಕಳೆದ ರಾತ್ರಿ ಜಿಲ್ಲೆಯಾದ್ಯಂತ ಸುರಿದ ಮಳೆ:ವಿವಿಧೆಡೆ ಹಾನಿ, ತಕ್ಷಣ ಕ್ರಮಕೈಗೊಳ್ಳಿ-ಸಂಸದ ರಾಘವೇಂದ್ರ

B.Y. Raghavendra ಶಿವಮೊಗ್ಗ ಜಿಲ್ಲೆಯಾದ್ಯಂತ ಕಳೆದ ರಾತ್ರಿ ಸುರಿದ ಭಾರೀ ಮಳೆ...