Monday, September 21, 2026
Monday, September 21, 2026

ಪ್ರಥಮ ದರ್ಜೆ ಪಡೆದ ಪ.ಜಾ/ಪ.ವರ್ಗಗಳ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ

Date:

ಸಮಾಜ ಕಲ್ಯಾಣ ಇಲಾಖೆಯು 2022-23 ನೇ ಸಾಲಿನ ಮೆಟ್ರಿಕ್ ನಂತರದ ಅನೇಕ ಕೋರ್ಸುಗಳ ಪಬ್ಲಿಕ್ ಪರೀಕ್ಷೆಗಳಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಿದೆ.

ಅರ್ಹ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆ ವೆಬ್‍ಸೈಟ್ www.sw.kar.nic.in ಮೂಲಕ ಅಕ್ಟೋಬರ್ 31 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಬಳಿಕ ಅರ್ಜಿಯ ಮುದ್ರಿತ ಪ್ರತಿಯನ್ನು ಅಗತ್ಯ ದಾಖಲಾತಿಗಳನ್ನು ದೃಢೀಕರಿಸಿ, ಲಗತ್ತಿಸಿ ಜಂಟಿ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಡಿ.ಸಿ. ಕಂಪೌಂಡ, ಧಾರವಾಡ ಇಲ್ಲಿಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಜಂಟಿ ನಿರ್ದೇಶಕರ ಕಚೇರಿ ಹಾಗೂ ಸಂಬಂಧಿಸಿದ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರುಗಳ ಕಚೇರಿ ಸಮಾಜ ಕಲ್ಯಾಣ ಇಲಾಖೆ ಅಥವಾ ದೂರವಾಣಿ 0836-2447201 ಸಂಪರ್ಕಿಸಬಹುದು ಎಂದು ಪ್ರಕಟಣೆ ಮಾಹಿತಿ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...