Tuesday, April 28, 2026
Tuesday, April 28, 2026

ಸ್ವಾತಂತ್ರ್ಯ ಅಮೃತ ಮಹೋತ್ಸವ ಶಾಲೆಗಳಲ್ಲಿ ವಿವಿಧ ಸ್ಪರ್ಧೆ ಏರ್ಪಡಿಸಲು ಸೂಚನೆ

Date:

ಅಜಾದಿ ಕಾ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಹಾಗೂ ಮದ್ರಸಾಗಳಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ನಡೆಸುವಂತೆ ಶಿಕ್ಷಣ ಇಲಾಖೆ ನಿರ್ದೇಶನ ನೀಡಿದೆ.

ಅಜಾದಿ ಕಾ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ರಾಷ್ಟ್ರಭಕ್ತಿ ಮೂಡಿಸುವುದಕ್ಕಾಗಿ ಗಾಯನ, ಪ್ರಬಂಧ ಸ್ಪರ್ಧೆ, ಸ್ವಾತಂತ್ರ್ಯ ಹೋರಾಟ, ಹೋರಾಟ ಗಾರರ ವೇಷಭೂಷಣ ಹಾಗೂ ರಾಷ್ಟ್ರ ಬಾವುಟದ ಚಿತ್ರ ಬಿಡಿಸುವ ಸ್ಪರ್ಧೆಗಳನ್ನು ಹಮ್ಮಿಕೊಳ್ಳಬೇಕು. ವಿಜೇತರಿಗೆ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಬಹುಮಾನ ವಿತರಿಸುವಂತೆ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.

1 ರಿಂದ 3ನೇ ತರಗತಿ ವಿದ್ಯಾರ್ಥಿಗಳಿಗೆ ರಾಷ್ಟ್ರ ಧ್ವಜದ ಚಿತ್ರ ಬಿಡಿಸುವುದು, ವೇಷಭೂಷಣ ಸ್ಪರ್ಧೆ
4 ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ ಗಾಯನ, ಭಾಷಣ ಸ್ಪರ್ಧೆ
6 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಭಾವನೆ ಮೂಡಿಸುವ ಗೀತ ಗಾಯನ, ಭಾಷಣ ಮತ್ತು ಸ್ವತಂತ್ರ ಭಾರತದ ಅಭಿವೃದ್ಧಿ ಕುರಿತು ಪ್ರಬಂಧ ಸ್ಪರ್ಧೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನಾರಿ ಶಕ್ತಿ ವಂದನ ವಿರೋಧಿಸಿದ ಕಾಂಗ್ರೆಸ್ ವಿರುದ್ಧ ಶಾಸಕ ಚನ್ನಿ ಆಕ್ರೋಶ

S.N. Channabasappa ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಐತಿಹಾಸಿಕ 'ನಾರಿ ಶಕ್ತಿ...

Madhu Bangarappa ಗಾಳಿಮಳೆಯಿಂದಾದ ಹಾನಿಗೆ ಸೂಕ್ತ ಕ್ರಮಕ್ಕೆ ಸೂಚನೆ : ಎಸ್ಸೆಸ್ಎಲ್ಸಿ & ಪಿಯು ಅತ್ಯುತ್ತಮ ಫಲಿತಾಂಶ- ಮಧುಬಂಗಾರಪ್ಪ

Madhu Bangarappa ಶಿಕ್ಷಣ ಇಲಾಖೆಯಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ವಿಚಾರಧಾರೆಗಳನ್ನು...

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ : ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ.), ಶಿವಮೊಗ್ಗ ಜಿಲ್ಲಾ ಘಟಕದ ೨ನೇ...

B.Y. Raghavendra ಕಳೆದ ರಾತ್ರಿ ಜಿಲ್ಲೆಯಾದ್ಯಂತ ಸುರಿದ ಮಳೆ:ವಿವಿಧೆಡೆ ಹಾನಿ, ತಕ್ಷಣ ಕ್ರಮಕೈಗೊಳ್ಳಿ-ಸಂಸದ ರಾಘವೇಂದ್ರ

B.Y. Raghavendra ಶಿವಮೊಗ್ಗ ಜಿಲ್ಲೆಯಾದ್ಯಂತ ಕಳೆದ ರಾತ್ರಿ ಸುರಿದ ಭಾರೀ ಮಳೆ...