Thursday, June 18, 2026
Thursday, June 18, 2026

ಸಾವಿಗೆ ಸಾವು ಪರಿಹಾರವಲ್ಲ- ಆರಗ ಜ್ಞಾನೇಂದ್ರ

Date:

ಸಾವಿಗೆ ಸಾವು ಅಥವಾ ಎನ್‌ಕೌಂಟರ್‌ಗಳು ಪರಿಹಾರವಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.

ಶಿವಮೊಗ್ಗದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಮಾಡಿಟ್ಟಿರುವ ಅಸಹ್ಯವನ್ನು ತೊಳೆಯಲು ಸಮಯ ಹಿಡಿಯುತ್ತಿದೆ. ಮಂಗಳೂರು ಈಗ ಸಹಜ ಸ್ಥಿತಿಗೆ ಬಂದಿದೆ. ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಕೊಲೆ ನಡೆದಾಗ ಹಂತಕರನ್ನು ಎನ್‌ಕೌಂಟರ್‌ ಮಾಡಬೇಕು ಎಂದು ಅನ್ನಿಸುವುದು ಸಹಜ. ಪ್ರಾಣ ತೆಗೆಯುವುದು, ರಕ್ತ ಹರಿಸುವುದು ಹುಡುಗಾಟದ ಮಾತಲ್ಲ. ಇವೆಲ್ಲವೂ ನಿಲ್ಲಬೇಕು. ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ಗೆ ಮನವಿ ಮಾಡುತ್ತಿದ್ದೇವೆ. ಬೇಗ ತೀರ್ಪು ಬಂದು ಬಿಸಿ ಇದ್ದಾಗಲೇ ತಟ್ಟಿದರೆ ಮುಂದೆ ಇಂಥಹ ಕೃತ್ಯ ನಡೆಸುವವರಿಗೆ ಎಚ್ಚರಿಕೆ ಗಂಟೆಯಾದಂತಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...