Friday, September 18, 2026
Friday, September 18, 2026

ಭಾರತದಲ್ಲಿ ಶ್ರೀಲಂಕಾ ಪಾಕ್ ನಂತೆ ಪರಿಸ್ಥಿತಿ ಉದ್ಭವಿಸದು-ರಘುರಾಂ ರಾಜನ್

Date:

ಭಾರತದಲ್ಲಿ ಶ್ರೀಲಂಕಾ ಅಥವಾ ಪಾಕಿಸ್ತಾನದ ಸ್ಥಿತಿ ಉದ್ಭವವಾಗದು ಎಂದು ಆರ್‌ಬಿಐನ ಮಾಜಿ ಗವರ್ನರ್‌ ರಘುರಾಮ್‌ ರಾಜನ್‌ ಅವರು ಅಭಿಪ್ರಾಯಪಟ್ಟಿದ್ದಾರೆ.

ವಿದೇಶಿ ವಿನಿಮಯ ಸಂಗ್ರಹ ವಿಚಾರದಲ್ಲಿ ರಿಸರ್ವ್‌ ಬ್ಯಾಂಕ್‌ ಆಫ್ ಇಂಡಿಯಾ ಉತ್ತಮ ಕೆಲಸ ಮಾಡುತ್ತಿದೆ.
ಅಲ್ಲದೇ, ಭಾರತದಲ್ಲಿ ವಿದೇಶಿ ವಿನಿಮಯ ಸಂಗ್ರಹದ ಪ್ರಮಾಣವೂ ಚೆನ್ನಾಗಿಯೇ ಇದೆ. ನಮ್ಮ ವಿದೇಶಿ ಸಾಲದ ಪ್ರಮಾಣವೂ ಕಡಿಮೆ ಇದೆ ಎಂದು ಹೇಳಿದ್ದಾರೆ.

ಹೀಗಾಗಿ, ಶ್ರೀಲಂಕಾ ಮತ್ತು ಪಾಕಿಸ್ತಾನದ ಸಮಸ್ಯೆಗಳೂ ನಮ್ಮಲ್ಲಿ ಇಲ್ಲ ಎಂದು ತಿಳಿಸಿದ್ದಾರೆ.
ಜು.22ಕ್ಕೆ ಅಂತ್ಯಗೊಂಡ ವಾರದಲ್ಲಿ ಭಾರತದ ವಿದೇಶಿ ವಿನಿಮಯ ಸಂಗ್ರಹ 571 ಬಿಲಿಯನ್‌ ಡಾಲರ್‌ನಷ್ಟಿದೆ. ಆದರೆ, ಅದೇ ಅವಧಿಯಲ್ಲಿ ವಿದೇಶಿ ವಿನಿಮಯ ಸಂಗ್ರಹ 1.152 ಬಿಲಿಯನ್‌ ಡಾಲರ್‌ನಷ್ಟು ಕಡಿಮೆಯಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...