Wednesday, April 8, 2026
Wednesday, April 8, 2026

ವೈದ್ಯಕೀಯ ಇಂಜಿನಿಯರಿಂಗ್ ಅಲ್ಲದೇ ಸಾಕಷ್ಟು ವೃತ್ತಿಪರ ಕೋರ್ಸ್ ಗಳಿವೆ-ಸೀತಾಲಕ್ಷ್ಮಿ

Date:

ಪ್ರಸ್ತುತ ವಿದ್ಯಾರ್ಥಿಗಳಿಗೆ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಹೊರತಾಗಿ ಸಾಕಷ್ಟು ವೃತ್ತಿಪರ ಕೋರ್ಸ್ ಗಳಿದ್ದು, ಸಂಬಳದ ಜೊತೆ ಸಮಾಜದಲ್ಲಿ ಗುರುತಿಸಿಕೊಳ್ಳುವ ಶಿವಮೊಗ್ಗದ ರಾಷ್ಟ್ರೀಯ ಶಿಕ್ಷಣ ಸಮಿತಿ ನಿರ್ದೇಶಕರಾದ ಶ್ರೀಮತಿ ಎಂ.ಆರ್. ಸೀತಾ ಲಕ್ಷೀ ಉದಾಹರಣೆ ಸಹಿತ ವಿವರಿಸಿದರು ‌.

ಅವರು ಭದ್ರಾವತಿ ಸಂಸ್ಕೃತಿ ಸೌರಭ ಜುಲೈ 31 ರಂದು ನಯನ ಆಸ್ಪತ್ರೆ ಸಭಾಂಗಣದಲ್ಲಿ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿ ವಿದ್ಯಾರ್ಥಿಗಳು ಸಾಕಷ್ಟು ಅಂಕಗಳಿಸಿ ಪ್ರತಿಭಾನ್ವಿತರಾಗಿದ್ದರೂ, ಸಂದರ್ಶನದಲ್ಲಿ ಹಿನ್ನಡೆಯಾಗುತ್ತಿದೆ. ಆದ್ದರಿಂದ ಇಂಗ್ಲಿಷ್ ಜ್ಞಾನವನ್ನು ಅಭಿವೃದ್ಧಿಪಡಿಸಿಕೊಂಡು ಸುಲಲಿತವಾಗಿ ಮಾತನಾಡಲು ಅಭ್ಯಾಸ ಮಾಡಬೇಕೆಂದು ಕರೆ ನೀಡಿದರು. ಸಂಸ್ಕೃತಿ ಸೌರಭದ ಅಧ್ಯಕ್ಷರಾದ ಶ್ರೀ ಹೆಚ್.ಎನ್. ಸುಬ್ರಹ್ಮಣ್ಯ ನವರು ಅಧ್ಯಕ್ಷತೆ ವಹಿಸಿದ್ದರು. ಶ್ರೀ ಎಚ್. ಎನ್. ಕೃಷ್ಣ ಸ್ವಾಮಿ ಸ್ವಾಗತಿಸಿದರು. ಶ್ರೀ ರಮೇಶ್ ಬಾಬು ಅವರು ವಂದಿಸಿದರು. ಶ್ರೀಮತಿ ಶಾರದಾ ವೆಂಕಟೇಶ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಐಪಿಎಲ್ ಕ್ರಿಕೆಟ್ ಪಾಸ್ ನನಗೆ ಬೇಡ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಾಸಕರಿಗೆ ನೀಡಲಾಗುವ ನನ್ನ ಹೆಸರಿನ ಐಪಿಎಲ್ ಕ್ರಿಕೆಟ್...

Sri Kala Skill Development Centre ಸಮಾಜದ ವಿವಿಧ ಕ್ಷೇತ್ರಗಳ ಸಾಧಕರಿಗೆ ಕಾ. ಎಂ.ಲಿಂಗಪ್ಪ ಸ್ಮಾರಕ ಪ್ರಶಸ್ತಿ ಘೋಷಣೆ

Sri Kala Skill Development Centre ಶಿವಮೊಗ್ಗ ನಗರದಲ್ಲಿ ಪತ್ರಕರ್ತರಾಗಿ, ಸಮಾಜಮುಖಿ...

B.Y. Raghavendra ಹೊಸನಗರಕ್ಕೆ ಮೊದಲಿನ ರಾಜಕೀಯ ಅಸ್ಮಿತೆ ಮರಳಿ ಸಿಗಬೇಕು- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ರಿಪ್ಪನ್‌ಪೇಟೆಯಲ್ಲಿ ಆಯೋಜಿಸಲಾಗಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ವಿವಿಧ ಮಠಾಧೀಶರು,...

ಶಾಲಾ ಮಕ್ಕಳಿಗೆಂದೇ “ಟಿ-5 ಚುಟುಕು ಕ್ರಿಕೆಟ್” ಪಂದ್ಯಾವಳಿ ಏರ್ಪಡಿಸಿ ಪ್ರೋತ್ಸಾಹಿಸಿ- ಡಾ.ಸುಧೀಂದ್ರ

DCA ಸಂಸ್ಥೆಯ 2026ರ ಸಾಲಿನ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರವನ್ನು ದಿನಾಂಕ...