Thursday, June 19, 2025
Thursday, June 19, 2025

ನೋಟೀಸ್ ನೀಡದೇ ಬಾಡಿಗೆದಾರರನ್ನ ಹೊರ ಹಾಕುವಂತಿಲ್ಲ

Date:

ದೆಹಲಿ ಅಭಿವೃದ್ಧಿ ಪ್ರಾಧಿಕಾರವು ನೋಟಿಸ್‌ ನೀಡದೆಯೇ ಅತಿಕ್ರಮಣದಾರರನ್ನು ಮನೆಗಳಿಂದ ಹೊರಹಾಕುವಂತಿಲ್ಲ ಎಂದು ದೆಹಲಿ ಹೈಕೋರ್ಟ್‌ ತಿಳಿಸಿದೆ.

ಡಿಡಿಎ ಅಧಿಕಾರಿಗಳು ಶಾಕರ್‌ಪುರ ಪ್ರದೇಶದಲ್ಲಿನ ಹಲವು ಮನೆಗಳನ್ನು ನೆಲಸಮ ಮಾಡಿದ್ದರು.

ಇದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುಬ್ರಮಣಿಯಂ ಪ್ರಸಾದ್‌, ಡಿಡಿಎ ಅಧಿಕಾರಿಗಳು ಬುಲ್ಡೋಜರ್‌ಗಳನ್ನು ತೆಗೆದುಕೊಂಡು ಹೋಗಿ ಏಕಾಏಕಿ ಮನೆಗಳನ್ನು ಕೆಡವುವಂತಿಲ್ಲ. ಮನೆ ತೆರವುಗೊಳಿಸಲು ನಿವಾಸಿಗಳಿಗೆ ನಿರ್ದಿಷ್ಟ ಕಾಲಾವಕಾಶ ನೀಡಬೇಕು. ಒಂದೊಮ್ಮೆ ಕೆಡವಲೇ ಬೇಕಾದ ಪರಿಸ್ಥಿತಿ ಎದುರಾದರೆ ಜನರಿಗೆ ಉಳಿದುಕೊಳ್ಳಲು ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

District Legal Services Authority ಯೋಗಾಭ್ಯಾಸದ ಮಹತ್ವ ಕುರಿತು ಹಿರಿಯ ನಾಗರೀಕರಿಗೆ ಮಾಹಿತಿ ಕಾರ್ಯಕ್ರಮ

District Legal Services Authority ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

MESCOM ಜೂ.20 ರಂದು ಶಿವಮೊಗ್ಗದ ವಿವಿಧೆಡೆ ವಿದ್ಯುತ್ ವ್ಯತ್ಯಯ

MESCOM ಶಿವಮೊಗ್ಗ ಎಂ ಆರ್.ಎಸ್. ವಿವಿ ಕೇಂದ್ರ ಮುಖ್ಯ ಸ್ವೀಕರಣಾ...