Friday, April 18, 2025
Friday, April 18, 2025

ಬಂಡೆ ಮತ್ತು ಟಗರು ನೋ ಡಿ ಫರೆನ್ಸ್ ಆಲಿಂಗನ

Date:

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಗಿದಪ್ಪಿಕೊಳ್ಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷದ ಕಾರ್ಯಕರ್ತರಿಗೆ ನಮ್ಮ ಮಧ್ಯೆ ಮುನಿಸಿಲ್ಲ ಎನ್ನುವ ಸಂದೇಶ ನೀಡಿದರು.

ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಕಾರ್ಯಕ್ರಮ ಉದ್ಘಾಟಿಸಿ ಆಸೀನರಾಗಿತ್ತಿದ್ದಂತೆ ಅವರೊಂದಿಗೆ ಸಿದ್ದರಾಮಯ್ಯ ಕೂಡ ಆಸೀನರಾದರು.

ಈ ವೇಳೆ ವೇದಿಕೆಗೆ ಸಿದ್ದರಾಮಯ್ಯ ಅವರು ಕುಳಿತಿದ್ದ ಜಾಗಕ್ಕೆ ಹೋದ ಡಿಕೆಶಿ ಅವರನ್ನು ಕೈ ಹಿಡಿ ಎಬ್ಬಿಸಿ ರಾಮನಗರ ರೇಷ್ಮೆ ಶಾಲನ್ನು ಹಾಕಿ ಸನ್ಮಾನಿಸಿ ಬಿಗಿದಪ್ಪಿಕೊಂಡರು.

ನಂತರ ನೆರೆದಿದ್ದ ಅಪಾರ ಜನಸ್ತೋಮದ ಮುಂದೆ ಉಭಯ ನಾಯಕರು ಪರಸ್ಪರ ಹಿಡಿದುಕೊಂಡಿದ್ದ ಕೈಗಳನ್ನು ಮೇಲಕ್ಕೆತ್ತಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sonia Gandhi ಸೋನಿಯಾ & ರಾಹುಲ್ ಮೇಲೆ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ- ಶಿವಮೊಗ್ಗ ಎನ್ಎಸ್ ಯು ಐ ಆರೋಪ- ಪ್ರತಿಭಟನೆ

ಕೇಂದ್ರ ಬಿ ಜೆ ಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್...

MESCOM ಏಪ್ರಿಲ್ 18 ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ...

ದತ್ತಿ ನಿಧಿ ಕಾರ್ಯಕ್ರಮಗಳು ಸಮಾಜಮುಖಿಯಾಗಿರಲಿ-ಮಾನಸ ಶಿವರಾಮಕೃಷ್ಣ

ವಮೊಗ್ಗ ಜಿಲ್ಲಾ ಲೇಖಕಿಯರ ಮತ್ತು ವಾಚಕಿಯರ ಸಂಘದಿಂದ ದತ್ತಿ ಕಾರ್ಯಕ್ರಮ ಆಯೋಜಿಸಲಾಗಿತ್ತು....