Tuesday, August 25, 2026
Tuesday, August 25, 2026

ಬಂಡೆ ಮತ್ತು ಟಗರು ನೋ ಡಿ ಫರೆನ್ಸ್ ಆಲಿಂಗನ

Date:

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಗಿದಪ್ಪಿಕೊಳ್ಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷದ ಕಾರ್ಯಕರ್ತರಿಗೆ ನಮ್ಮ ಮಧ್ಯೆ ಮುನಿಸಿಲ್ಲ ಎನ್ನುವ ಸಂದೇಶ ನೀಡಿದರು.

ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಕಾರ್ಯಕ್ರಮ ಉದ್ಘಾಟಿಸಿ ಆಸೀನರಾಗಿತ್ತಿದ್ದಂತೆ ಅವರೊಂದಿಗೆ ಸಿದ್ದರಾಮಯ್ಯ ಕೂಡ ಆಸೀನರಾದರು.

ಈ ವೇಳೆ ವೇದಿಕೆಗೆ ಸಿದ್ದರಾಮಯ್ಯ ಅವರು ಕುಳಿತಿದ್ದ ಜಾಗಕ್ಕೆ ಹೋದ ಡಿಕೆಶಿ ಅವರನ್ನು ಕೈ ಹಿಡಿ ಎಬ್ಬಿಸಿ ರಾಮನಗರ ರೇಷ್ಮೆ ಶಾಲನ್ನು ಹಾಕಿ ಸನ್ಮಾನಿಸಿ ಬಿಗಿದಪ್ಪಿಕೊಂಡರು.

ನಂತರ ನೆರೆದಿದ್ದ ಅಪಾರ ಜನಸ್ತೋಮದ ಮುಂದೆ ಉಭಯ ನಾಯಕರು ಪರಸ್ಪರ ಹಿಡಿದುಕೊಂಡಿದ್ದ ಕೈಗಳನ್ನು ಮೇಲಕ್ಕೆತ್ತಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...