Monday, March 30, 2026
Monday, March 30, 2026

ರಾಜ್ಯದ 11 ಇಲಾಖೆಗಳ ನಿರ್ದಿಷ್ಟ ಹುದ್ದೆಗಳ ವೇತನ ಪರಿಷ್ಕರಣೆ

Date:

ಕರ್ನಾಟಕದಲ್ಲಿ ಇನ್ನೂ ಕೆಲವು ದಿನಗಳ ಕಾಲ ಭಾರಿ ಮಳೆ ಮುಂದುವರಿಯಲಿದೆ.

ಆಗಸ್ಟ್6ರಂದು ಶನಿವಾರ ಅತ್ಯಧಿಕ ಭಾರಿ ಮಳೆ ಆಗುವ ಕಾರಣಕ್ಕೆ ಐದು ಜಿಲ್ಲೆಗಳಿಗೆ ‘ರೆಡ್‌ ಅಲರ್ಟ್’ ಘೋಷಿಸಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆಗಸ್ಟ್ 6ರಂದು ಕರ್ನಾಟಕ ಕರಾವಳಿಯ ಮತ್ತು ಮಲೆನಾಡಿನ ಉಡುಪಿ, ಉತ್ತರ ಕನ್ನಡ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ರೆಡ್‌ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಅಂದು ಈ ಜಿಲ್ಲೆಗಳ ಬಹುತೇಕ ಎಲ್ಲ ಪ್ರದೇಶಗಳಲ್ಲಿ ಗುಡುಗು, ಮಿಂಚು ಸಹಿತ ನಿರಂತರವಾಗಿ ಮಳೆ ಅಬ್ಬರಿಸಲಿದೆ. ಈ ಜಿಲ್ಲೆಗಳಲ್ಲಿ ಒಂದು ದಿನ ಸುಮಾರು 20ಸೆಂ.ಮೀ.ಗಿತಂಲೂ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಇನ್ನೂ ಇದೇ ಮೂರು ದಿನದ ಅವಧಿಯಲ್ಲಿ ಬೀದರ್, ಬೆಳಗಾವಿ, ಹಾವೇರಿ, ಗದಗ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಂದೆರಡು ಕಡೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ ‘ಯೆಲ್ಲೋ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಆಗಾಗ ಸಾಧಾರಣದಿಂದ ಭಾರಿ ಮಳೆ ಬೀಳುವ ಸಂಭವವಿದೆ.

ರಾಜ್ಯದಲ್ಲಿ ಆಗಸ್ಟ್ 07ರವರೆಗೆ ಅತೀ ಭಾರಿ ಮಳೆ ಮುಂದುವರಿಯಲಿದೆ. ಈ ಮೂರು ದಿನ ಕರವಳಿ ಜಿಲ್ಲೆಗಳೂ ಒಳಗೊಂಡಂತೆ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಿಗೆ ಒಂದು ದಿನ ಹಾಗೂ ಚಿಕ್ಕಮಗಳೂರು, ಕೊಡಗು, ಮಡಿಕೇರಿ, ಶಿವಮೊಗ್ಗ ಜಿಲ್ಲೆಗಳಿಗೆ ಎರಡು ದಿನ ‘ಆರೆಂಜ್‌ ಅಲರ್ಟ್’ ಕೊಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ತೇರಿನ ನಡುವೆ ಮೆರೆದ ಹೆತ್ತ ತಾಯಿಯ ಮೇಲಿನ ಮಮತೆ.ಲೇ: ಡಾ.ಹೆಚ್.ಬಿ.ಮಂಜುನಾಥ್.

ಜೀವನೋತ್ಸಾಹ ಹಾಗೂ ಹಿರಿಯರಲ್ಲಿ ಪ್ರೀತಿ ವಾತ್ಸಲ್ಯ ಹೇಗಿರಬೇಕು ಎಂಬುದಕ್ಕೆ ಇದೊಂದು ಹೃದಯಸ್ಪರ್ಶಿ...

CM Siddharamaih ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ 8000 ಹುದ್ದೆಗಳನ್ನ ಭರ್ತಿ ಮಾಡಲಾಗುವುದು,- ಸಿದ್ಧರಾಮಯ್ಯ.

CM Siddharamaih ಪೊಲೀಸ್ ಸೇವೆಯಲ್ಲಿ ಶಿಸ್ತು, ಸಂಯಮ, ಪ್ರಾಮಾಣಿಕತೆ, ಮಾನವೀಯತೆ ಬಹಳ ಮುಖ್ಯ....

Kuvempu University ಜೋನ್ ಲೀಲಾ ಮಾಡ್ತಾ ಅವರಿಗೆ ಪಿಎಚ್.ಡಿ. ಪದವಿ

Kuvempu University  ಎನ್.ಶಾಂತನಾಯ್ಕ ಮಾರ್ಗದರ್ಶನದಲ್ಲಿ ಜೋನ್ ಲೀಲಾ ಮಾಡ್ತಾ ಕಲಾ ಅಧ್ಯಯನ...