Thursday, July 9, 2026
Thursday, July 9, 2026

ಉತ್ತರಕನ್ನಡ ಜಿಲ್ಲೆ ವರ್ಷಾಧಾರೆ: ಅಣಶಿ ಘಾಟ್ ಸಂಚಾರ ಅಸ್ತವ್ಯಸ್ತ

Date:

ಉತ್ತರಕನ್ನಡ ಜಿಲ್ಲೆಯಲ್ಲಿ ನಿರಂತರ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಅಣಶಿ ಘಾಟ್‌ನಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿ ಉಪವಿಭಾಗಾಧಿಕಾರಿ ಜಯಲಕ್ಷ್ಮೀ ಆದೇಶ ಹೊರಡಿಸಿದ್ದಾರೆ.

ಮಳೆ ಆರ್ಭಟಕ್ಕೆ ಗುಡ್ಡ ಕುಸಿತದ ಆತಂಕ ಸೃಷ್ಠಿಯಾಗಿದ್ದು, ಕಾರವಾರ-ಜೋಯಿಡಾ ಸಂಚಾರ ಮಾರ್ಗದಲ್ಲಿ ಎರಡು ವಾರ ಭಾರೀ ವಾಹನಗಳಿಗೆ ಸಂಚಾರಕ್ಕೆ ನಿಷೇಧಿಸಲಾಗಿದೆ.
ಲಘು ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ಮಾಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...