Friday, August 7, 2026
Friday, August 7, 2026

ನಾಡ ಹಬ್ಬಕ್ಕೆ ಕಾಡಿನಿಂದ ಬಂದ ಗಜಪಡೆ

Date:

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಮೊದಲ ಕಾರ್ಯಕ್ರಮ ಗಜಪಯಣ ಇಂದು ಆರಂಭವಾಗಲಿದೆ.

ಕಾಡಿನಿಂದ ನಾಡಿಗೆ ಇಂದು ದಸರಾ ಗಜಪಡೆ ಬರಲಿದೆ. ಗಜಪಯಣಕ್ಕೆ ಸಚಿವ ಎಸ್​.ಟಿ ಸೋಮಶೇಖರ್ ಚಾಲನೆ ನೀಡಲಿದ್ದಾರೆ.

ವೀರನಹೊಸಹಳ್ಳಿ ಅರಣ್ಯ ಪ್ರದೇಶದ ದೊಡ್ಡ ಹೆಜ್ಜೂರು ಗ್ರಾಮದಲ್ಲಿ ಗಜಪಯಣ ಕಾರ್ಯಕ್ರಮ ಆಯೋಜಿಸಲಾಗಿದೆ.

ಗಜಪಡೆಗಳಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಕೆ ಬಳಿಕ ಲಾರಿಗಳ ಮೂಲಕ‌ ಅಭಿಮನ್ಯು ನೇತೃತ್ವದ ಆನೆಗಳ ತಂಡ ಮೈಸೂರಿಗೆ ಆನೆಗಳು ಆಗಮಿಸಲಿವೆ. ಈ ಭಾರಿ 14 ಆನೆಗಳು ಮೈಸೂರು ದಸರೆಯಲ್ಲಿ‌ ಭಾಗವಹಿಸಲಿವೆ.

ಈ ಭಾರಿ ಅದ್ದೂರಿ ಮತ್ತು ಸಾಂಪ್ರದಾಯಿಕ ದಸರೆಗೆ ಸರ್ಕಾರ ಸಿದ್ದತೆ ನಡೆಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...

Car Accident ಸಿಗಂದೂರಿಗೆ ಹೊರಟ ಪ್ರವಾಸಿಗರ ಕಾರು ಚೋರಡಿ ಸೇತುವೆ ಬಳಿ ಪಲ್ಟಿ: ಆರು ಮಂದಿಗೆ ಗಾಯ.

Car Accident  ಶಿವಮೊಗ್ಗ ಜಿಲ್ಲೆಯ ಚೋರಡಿ ಬ್ರಿಡ್ಜ್ ಸಮೀಪ ಈ ಭೀಕರ...