Wednesday, August 26, 2026
Wednesday, August 26, 2026

ಅರ್ಹ ಫಲಾನುಭವಿಗಳಿಗೆ ಮನೆ ನಿರ್ಮಾಣಕ್ಕೆಅರ್ಜಿ ಆಹ್ವಾನ

Date:

ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ನಿಯಮಿತ ವತಿಯಿಂದ ವಸತಿ ರಹಿತ ಹಾಗೂ ಖಾಲಿ ನಿವೇಶನ ಹೊಂದಿರುವ ಅರ್ಹ ಫಲಾನುಭವಿಗಳಿಗೆ 2021-22 ನೇ ಸಾಲಿನ ವಾಜಪೇಯಿ ನಗರ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಹಾಗೂ ಸಾಮಾನ್ಯ ವರ್ಗದವರಿಗೆ ಹಾಗೂ ಡಾ.ಅಂಬೇಡ್ಕರ್ ನಗರ ವಸತಿ ಯೋಜನೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸ್ವಂತ ಮನೆಯನ್ನು ನಿರ್ಮಿಸಲು ಪ್ರಕಟಿಸಿದೆ. ಅರ್ಜಿ ಆಹ್ವಾನಿಸಲಾಗಿದೆ.

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ವಾಸವಿದ್ದು, ಖಾಲಿ ನಿವೇಶನ ಅಥವಾ ಹಳೆಯ ಕಚ್ಚಾ ಮನೆಯನ್ನು ಹೊಂದಿರುವಂತಹವರು ಆದಾಯ ಮತ್ತು ಜಾತಿ ದೃಢೀಕರಣ ಪತ್ರ, ಆಸ್ತಿಯ ಮಾಲೀಕತ್ವದ ಪ್ರಸಕ್ತ ಸಾಲಿನ ಈ ಆಸ್ತಿ, ಪಡಿತರ ಚೀಟಿ, ಆಧಾರ್ ಕಾರ್ಡ್, ಭಾವಚಿತ್ರ ಹಾಗೂ ಇನ್ನಿತರೆ ಅಗತ್ಯ ದಾಖಲೆ ಪತ್ರಗಳೊಂದಿಗೆ ಅರ್ಹ ಫಲಾನುಭವಿಗಳು ಆಗಸ್ಟ್, 25 ರೊಳಗೆ ನಗರಸಭೆಗೆ ಅರ್ಜಿ ಸಲ್ಲಿಸಲು ಕೋರಿದೆ.

ಹೆಚ್ಚಿನ ವಿವರಗಳಿಗೆ ಕಚೇರಿಯ ಕೆಲಸದ ವೇಳೆಯಲ್ಲಿ ವಸತಿ ಶಾಖೆಯ ವಿಷಯ ನಿರ್ವಾಹಕರನ್ನು ಸಂಪರ್ಕಿಸಬಹುದು ಎಂದು ನಗರಸಭೆ ಪೌರಾಯುಕ್ತರಾದ ವಿಜಯ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...