Friday, February 6, 2026
Friday, February 6, 2026

ಚಿಕ್ಕಮಗಳೂರಿನಲ್ಲಿ ಗೋಹತ್ಯೆ ತಡೆಯಲು ಯೋಗಿ ಮಾದರಿ ಕ್ರಮಕ್ಕೆ ಪ್ರಯತ್ನ

Date:

ಗೋ ಹತ್ಯೆ ತಡೆಯುವ ನಿಟ್ಟಿನಲ್ಲಿ ಚಿಕ್ಕಮಗಳೂರು ನಗರಸಭೆ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಇದೀಗ ನಗರದಲ್ಲಿ ಉತ್ತರ ಪ್ರದೇಶದ ಯೋಗಿ ಮಾದರಿ ಅಳವಡಿಸಿಕೊಂಡು ಗೋ ಹತ್ಯೆ ತಡೆಯುವ ಪ್ರಯತ್ನ ಮಾಡುತ್ತಿದೆ.

ಚಿಕ್ಕಮಗಳೂರು ನಗರಸಭೆಯಿಂದ ನಿರಂತರವಾಗಿ ಗೋಮಾಂಸ ಅಡ್ಡೆಗಳ ಮೇಲೆ‌ ದಾಳಿಯಾಗುತ್ತಿದ್ದು, ಹಲವೆಡೆ ಗೋಮಾಂಸ ವಶಕ್ಕೆ ಪಡೆದಿದ್ದರು. ಇದೀಗ ಅವರ ಮನೆಯ ದಾಖಲೆಗಳನ್ನು ರದ್ದು ಮಾಡಿ, ನಗರಸಭೆ ಆಸ್ತಿ ಎಂದು ಪರಿವರ್ತನೆ ಮಾಡಲು ಸಿದ್ದತೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಗೋ ಹತ್ಯೆ, ಗೋ ಮಾಂಸ ಮಾರಾಟ ಮಾಡುತ್ತಿದ್ದ ಮನೆಯ ಮೇಲೆ‌ ನಗರಸಭೆ ಅಧಿಕಾರಿಗಳು ದಾಳಿ ಮಾಡಿದ್ದು, ಅವರ ಮನೆಯ ವಿದ್ಯುತ್, ನೀರಿನ ಸಂಪರ್ಕ ಬಂದ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...