Wednesday, March 25, 2026
Wednesday, March 25, 2026

ಅಂತೂ ತುಂಬಿದೆ ಜಲಾಶಯ ಸಾಕು ನಿಲ್ಲೋ ಮಳೆರಾಯ

Date:

ರಾಜ್ಯದೆಲ್ಲೆಡೆ ಮಳೆ ಅಬ್ಬರ ಜೋರಾಗಿದೆ. ಹಳ್ಳ, ಕೆರೆ, ಜಲಪಾತಗಳೆಲ್ಲಾ ಧುಮ್ಮಿಕ್ಕಿ ಹರಿಯುತ್ತಿವೆ. ತುಂಬಿ ಹರಿಯುತ್ತಿರುವ ನದಿಗಳಿಗೆ ಬಾಗಿಣ ಸಹ ಅರ್ಪಿಸಲಾಗುತ್ತಿದೆ. ನೀರು, ಜೀವನದ ಅತಿ ಪ್ರಮುಖ ಅವಶ್ಯಕತೆಗಳಲ್ಲಿ ಹೇಗೆ ಒಂದಾಗಿದೆಯೋ ಅದೇ ರೀತಿಯಲ್ಲಿ ಕೃಷಿ ಚಟುವಟಿಕೆಗಳಲ್ಲೂ ನೀರು ಅತಿ ಪ್ರಮುಖ.

ರಾಜ್ಯವು ಕೃಷಿ ಪ್ರಧಾನವಾಗಿದ್ದು ರೈತಾಪಿ ವರ್ಗದವರಿಗೆ ಜಲದ ಅವಶ್ಯಕತೆ ಇದ್ದೇ ಇರುತ್ತದೆ. ಅಲ್ಲದೆ ರಾಜ್ಯಾದ್ಯಂತ ಜನರಿಗೆ ಕುಡಿಯುವ ನೀರು ಒದಗಿಸುವುದು ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಜಲಾಶಯಗಳು ಪ್ರಮುಖ ಪಾತ್ರವಹಿಸುತ್ತವೆ. ಅಂತೆಯೇ ಕರ್ನಾಟಕದಲ್ಲಿ ವಿವಿಧೋದ್ದೇಶಗಳ ಹಲವು ಜಲಾಶಯಗಳಿದೆ. ಅದರಿಂದ ಕುಡಿಯುವ ನೀರು, ನೀರಾವರಿ ಯೋಜನೆಗಳು ಮತ್ತು ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ.

ಈಗಾಗಲೇ ಕರ್ನಾಟಕ ರಾಜ್ಯದಲ್ಲಿ ಮಾನ್ಸೂನ್ ಆರಂಭವಾಗಿದೆ. ಅನೇಕ ಕಡೆ ಧಾರಾಕಾರ ಮಳೆ ಸುರಿಯುತ್ತಿದೆ. ಇದರ ಪರಿಣಾಮದಿಂದಾಗಿ ಮತ್ತೆ ನೀರಿನ ಹರಿವು ಏರಿದ್ದು ರಾಜ್ಯದ ವಿವಿಧ ಜಲಾಶಯಗಳು ಮತ್ತೆ ತುಂಬಲು ಪ್ರಾರಂಭಿಸಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...