Tuesday, March 4, 2025
Tuesday, March 4, 2025

ಅಂತೂ ತುಂಬಿದೆ ಜಲಾಶಯ ಸಾಕು ನಿಲ್ಲೋ ಮಳೆರಾಯ

Date:

ರಾಜ್ಯದೆಲ್ಲೆಡೆ ಮಳೆ ಅಬ್ಬರ ಜೋರಾಗಿದೆ. ಹಳ್ಳ, ಕೆರೆ, ಜಲಪಾತಗಳೆಲ್ಲಾ ಧುಮ್ಮಿಕ್ಕಿ ಹರಿಯುತ್ತಿವೆ. ತುಂಬಿ ಹರಿಯುತ್ತಿರುವ ನದಿಗಳಿಗೆ ಬಾಗಿಣ ಸಹ ಅರ್ಪಿಸಲಾಗುತ್ತಿದೆ. ನೀರು, ಜೀವನದ ಅತಿ ಪ್ರಮುಖ ಅವಶ್ಯಕತೆಗಳಲ್ಲಿ ಹೇಗೆ ಒಂದಾಗಿದೆಯೋ ಅದೇ ರೀತಿಯಲ್ಲಿ ಕೃಷಿ ಚಟುವಟಿಕೆಗಳಲ್ಲೂ ನೀರು ಅತಿ ಪ್ರಮುಖ.

ರಾಜ್ಯವು ಕೃಷಿ ಪ್ರಧಾನವಾಗಿದ್ದು ರೈತಾಪಿ ವರ್ಗದವರಿಗೆ ಜಲದ ಅವಶ್ಯಕತೆ ಇದ್ದೇ ಇರುತ್ತದೆ. ಅಲ್ಲದೆ ರಾಜ್ಯಾದ್ಯಂತ ಜನರಿಗೆ ಕುಡಿಯುವ ನೀರು ಒದಗಿಸುವುದು ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಜಲಾಶಯಗಳು ಪ್ರಮುಖ ಪಾತ್ರವಹಿಸುತ್ತವೆ. ಅಂತೆಯೇ ಕರ್ನಾಟಕದಲ್ಲಿ ವಿವಿಧೋದ್ದೇಶಗಳ ಹಲವು ಜಲಾಶಯಗಳಿದೆ. ಅದರಿಂದ ಕುಡಿಯುವ ನೀರು, ನೀರಾವರಿ ಯೋಜನೆಗಳು ಮತ್ತು ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ.

ಈಗಾಗಲೇ ಕರ್ನಾಟಕ ರಾಜ್ಯದಲ್ಲಿ ಮಾನ್ಸೂನ್ ಆರಂಭವಾಗಿದೆ. ಅನೇಕ ಕಡೆ ಧಾರಾಕಾರ ಮಳೆ ಸುರಿಯುತ್ತಿದೆ. ಇದರ ಪರಿಣಾಮದಿಂದಾಗಿ ಮತ್ತೆ ನೀರಿನ ಹರಿವು ಏರಿದ್ದು ರಾಜ್ಯದ ವಿವಿಧ ಜಲಾಶಯಗಳು ಮತ್ತೆ ತುಂಬಲು ಪ್ರಾರಂಭಿಸಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

E-Swathu ಇ -ಸ್ವತ್ತು ಬಗ್ಗೆ ಜನಜಾಗೃತಿ ಮತ್ತು ನಗರಪಾಲಿಕೆಗೆ ಮನವಿ ಸಲ್ಲಿಕೆಗೆ ಬನ್ನಿ – ಕೆ.ವಿ.ವಸಂತಕುಮಾರ್

E-Swathu 04.03.2025, ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಕೆಎಂಡಿಎಸ್ ಸಾಫ್ಟ್‌ವೇರ್ ಮೂಲಕ...

Bharat Scouts and Guides ವಿದ್ಯಾರ್ಥಿಗಳಲ್ಲಿ ಸ್ಕೌಟ್ಸ್ ನಾಯಕತ್ವ ಗುಣ ಬೆಳೆಸುತ್ತದೆ- ಮಂಜುನಾಥ್

Bharat Scouts and Guides ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಪಾಲ್ಗೊಳ್ಳುವುದರಿಂದ...

CM Siddaramaiah ಡಾ.ರಾಜ್ ಕುಮಾರ್ ಅಭಿನಯದ ಸಿನಿಮಾಗಳ ಮೌಲ್ಯ,ಘನತೆ ಇಂದಿನ ಸಿನಿಮಾಗಳಲ್ಲಿ ಕಾಣುತ್ತಿಲ್ಲ- ಸಿದ್ಧರಾಮಯ್ಯ.

CM Siddaramaiah ವಿಶ್ವದರ್ಜೆಯ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ...