Friday, February 6, 2026
Friday, February 6, 2026

ಅಂತೂ ತುಂಬಿದೆ ಜಲಾಶಯ ಸಾಕು ನಿಲ್ಲೋ ಮಳೆರಾಯ

Date:

ರಾಜ್ಯದೆಲ್ಲೆಡೆ ಮಳೆ ಅಬ್ಬರ ಜೋರಾಗಿದೆ. ಹಳ್ಳ, ಕೆರೆ, ಜಲಪಾತಗಳೆಲ್ಲಾ ಧುಮ್ಮಿಕ್ಕಿ ಹರಿಯುತ್ತಿವೆ. ತುಂಬಿ ಹರಿಯುತ್ತಿರುವ ನದಿಗಳಿಗೆ ಬಾಗಿಣ ಸಹ ಅರ್ಪಿಸಲಾಗುತ್ತಿದೆ. ನೀರು, ಜೀವನದ ಅತಿ ಪ್ರಮುಖ ಅವಶ್ಯಕತೆಗಳಲ್ಲಿ ಹೇಗೆ ಒಂದಾಗಿದೆಯೋ ಅದೇ ರೀತಿಯಲ್ಲಿ ಕೃಷಿ ಚಟುವಟಿಕೆಗಳಲ್ಲೂ ನೀರು ಅತಿ ಪ್ರಮುಖ.

ರಾಜ್ಯವು ಕೃಷಿ ಪ್ರಧಾನವಾಗಿದ್ದು ರೈತಾಪಿ ವರ್ಗದವರಿಗೆ ಜಲದ ಅವಶ್ಯಕತೆ ಇದ್ದೇ ಇರುತ್ತದೆ. ಅಲ್ಲದೆ ರಾಜ್ಯಾದ್ಯಂತ ಜನರಿಗೆ ಕುಡಿಯುವ ನೀರು ಒದಗಿಸುವುದು ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಜಲಾಶಯಗಳು ಪ್ರಮುಖ ಪಾತ್ರವಹಿಸುತ್ತವೆ. ಅಂತೆಯೇ ಕರ್ನಾಟಕದಲ್ಲಿ ವಿವಿಧೋದ್ದೇಶಗಳ ಹಲವು ಜಲಾಶಯಗಳಿದೆ. ಅದರಿಂದ ಕುಡಿಯುವ ನೀರು, ನೀರಾವರಿ ಯೋಜನೆಗಳು ಮತ್ತು ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ.

ಈಗಾಗಲೇ ಕರ್ನಾಟಕ ರಾಜ್ಯದಲ್ಲಿ ಮಾನ್ಸೂನ್ ಆರಂಭವಾಗಿದೆ. ಅನೇಕ ಕಡೆ ಧಾರಾಕಾರ ಮಳೆ ಸುರಿಯುತ್ತಿದೆ. ಇದರ ಪರಿಣಾಮದಿಂದಾಗಿ ಮತ್ತೆ ನೀರಿನ ಹರಿವು ಏರಿದ್ದು ರಾಜ್ಯದ ವಿವಿಧ ಜಲಾಶಯಗಳು ಮತ್ತೆ ತುಂಬಲು ಪ್ರಾರಂಭಿಸಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...