Wednesday, April 23, 2025
Wednesday, April 23, 2025

ಅಂತೂ ತುಂಬಿದೆ ಜಲಾಶಯ ಸಾಕು ನಿಲ್ಲೋ ಮಳೆರಾಯ

Date:

ರಾಜ್ಯದೆಲ್ಲೆಡೆ ಮಳೆ ಅಬ್ಬರ ಜೋರಾಗಿದೆ. ಹಳ್ಳ, ಕೆರೆ, ಜಲಪಾತಗಳೆಲ್ಲಾ ಧುಮ್ಮಿಕ್ಕಿ ಹರಿಯುತ್ತಿವೆ. ತುಂಬಿ ಹರಿಯುತ್ತಿರುವ ನದಿಗಳಿಗೆ ಬಾಗಿಣ ಸಹ ಅರ್ಪಿಸಲಾಗುತ್ತಿದೆ. ನೀರು, ಜೀವನದ ಅತಿ ಪ್ರಮುಖ ಅವಶ್ಯಕತೆಗಳಲ್ಲಿ ಹೇಗೆ ಒಂದಾಗಿದೆಯೋ ಅದೇ ರೀತಿಯಲ್ಲಿ ಕೃಷಿ ಚಟುವಟಿಕೆಗಳಲ್ಲೂ ನೀರು ಅತಿ ಪ್ರಮುಖ.

ರಾಜ್ಯವು ಕೃಷಿ ಪ್ರಧಾನವಾಗಿದ್ದು ರೈತಾಪಿ ವರ್ಗದವರಿಗೆ ಜಲದ ಅವಶ್ಯಕತೆ ಇದ್ದೇ ಇರುತ್ತದೆ. ಅಲ್ಲದೆ ರಾಜ್ಯಾದ್ಯಂತ ಜನರಿಗೆ ಕುಡಿಯುವ ನೀರು ಒದಗಿಸುವುದು ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಜಲಾಶಯಗಳು ಪ್ರಮುಖ ಪಾತ್ರವಹಿಸುತ್ತವೆ. ಅಂತೆಯೇ ಕರ್ನಾಟಕದಲ್ಲಿ ವಿವಿಧೋದ್ದೇಶಗಳ ಹಲವು ಜಲಾಶಯಗಳಿದೆ. ಅದರಿಂದ ಕುಡಿಯುವ ನೀರು, ನೀರಾವರಿ ಯೋಜನೆಗಳು ಮತ್ತು ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ.

ಈಗಾಗಲೇ ಕರ್ನಾಟಕ ರಾಜ್ಯದಲ್ಲಿ ಮಾನ್ಸೂನ್ ಆರಂಭವಾಗಿದೆ. ಅನೇಕ ಕಡೆ ಧಾರಾಕಾರ ಮಳೆ ಸುರಿಯುತ್ತಿದೆ. ಇದರ ಪರಿಣಾಮದಿಂದಾಗಿ ಮತ್ತೆ ನೀರಿನ ಹರಿವು ಏರಿದ್ದು ರಾಜ್ಯದ ವಿವಿಧ ಜಲಾಶಯಗಳು ಮತ್ತೆ ತುಂಬಲು ಪ್ರಾರಂಭಿಸಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ತಾಲ್ಲೂಕುಗಳಲ್ಲಿ ಜನಸ್ಪಂದನ ಕಾರ್ಯಕ್ರಮ- ಮಧು ಬಂಗಾರಪ್ಪ

Madhu Bangarappa ಜನರ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಪರಿಹಾರ ದೊರಕಿಸಲು...

Fisheries project 2024-25ನೇ ಸಾಲಿನ ಮತ್ಸ್ಯಸಂಪದ ಯೋಜನೆಗೆ ಅರ್ಹರಿಂದ ಅರ್ಜಿ ಆಹ್ವಾನ

Fisheries project 2024-25 ನೇ ಸಾಲಿನ ಪ್ರಧಾನ ಮಂತ್ರಿ ಮತ್ಯ್ಸ ಸಂಪದ...

Ravi Telex ಪತ್ರಕರ್ತ‌ “ಟೆಲೆಕ್ಸ್ ರವಿ ” ಗೆ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ

Ravi Telex ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ...

Inner Wheel East Shimoga ಆಶ್ರಮವಾಸಿಗಳ ಸೇವೆ ,ದೇವರ ಸೇವೆಗೆ ಸಮ- ವಾಗ್ದೇವಿ ಬಸವರಾಜ್

Inner Wheel East Shimoga ಆಶ್ರಮವಾಸಿಗಳ ಸೇವೆ ದೇವರ ಸೇವೆಗೆ ಸಮಾನ....