Tuesday, March 24, 2026
Tuesday, March 24, 2026

ಮಂಗಳೂರು ಕಾರವಾರ ಉಡುಪಿ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

Date:

ಕರ್ನಾಟಕ, ಕೇರಳ, ಮಹಾರಾಷ್ಟ್ರ ಕರಾವಳಿ ಮತ್ತೆ ಅಲರ್ಟ್​ ಮಾಡಲಾಗಿದ್ದು, ಮುಂದಿನ 48 ಗಂಟೆಗಳಲ್ಲಿ ಬಿರುಗಾಳಿ ಮಳೆ ಸುರಿಯೋ ಸಾಧ್ಯತೆಗಳಿವೆ. ಭಾರತೀಯ ಹವಾಮಾನ ಇಲಾಖೆ ಭಾರೀ ಮಳೆಯ ಮುನ್ಸೂಚನೆ ನೀಡಿದೆ.

ಈಗಾಗಲೇ ಮುಂಬೈ ತೀರಕ್ಕೆ ಬಿರುಗಾಳಿ ಮಳೆ ಅಪ್ಪಳಿಸುತ್ತಿದೆ. ಕಳೆದ ರಾತ್ರಿಯಿಂದೀಚೆಗೆ ಮುಂಬೈನಲ್ಲಿ 90 ಮಿಲಿ ಮೀಟರ್​ ಮಳೆಯಾಗಿದೆ. ಮುಂಬೈ ತೀರಕ್ಕೆ ಭಾರೀ ಗಾತ್ರದ ಅಲೆಗಳು ಅಪ್ಪಳಿಸುತ್ತಿದೆ.

ಮುಂಬೈ, ನವ ಮುಂಬೈ, ಥಾಣೆ, ಪಲ್ಗರ್​​ನಲ್ಲಿ ಭಾರೀ ಮಳೆ ಸಾಧ್ಯತೆಗಳಿವೆ. ಮುಂಬೈನ ತಗ್ಗು ಪ್ರದೇಶಗಳು, ಅಂಡರ್​ಪಾಸ್​ಗಳೆಲ್ಲಾ ಜಲಾವೃತವಾಗಿದೆ.

ಮಂಗಳೂರು, ಕಾರವಾರ, ಉಡುಪಿಗಳಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ. ಗಂಟೆಗೆ 45-60 ಕಿಲೋ ಮೀಟರ್ ವೇಗದಲ್ಲಿ ಗಾಳಿ ಅಪ್ಪಳಿಸುವ ಮುನ್ಸೂಚನೆ ನೀಡಿದೆ. ಅಧಿಕಾರಿಗಳು ಸಮುದ್ರ ತೀರದ ನಿವಾಸಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...